ಮಹಾರಾಷ್ಟ್ರ ಶಾಲೆ ಪಠ್ಯದಲ್ಲಿ ರಾಜ್ಕುಮಾರ್ ಕುರಿತು ಪಾಠ
ಬೆಂಗಳೂರು, ನ. 25: ಕನ್ನಡದ ಕಣ್ಮಣಿ ಎನ್ನಿಸಿಕೊಂಡಿರುವ ಡಾ. ರಾಜ್ಕುಮಾರ್ ಕುರಿತು ಕರ್ನಾಟಕದಲ್ಲಿಯೇ ಶಾಲೆ ಪಠ್ಯದಲ್ಲಿ ಇನ್ನೂ ಅಳವಡಿಸಿಲ್ಲ. ಆದರೆ, ಮಹಾರಾಷ್ಟ್ರ ಸರ್ಕಾರ ಈಗಾಗಲೇ ಪಠ್ಯದಲ್ಲಿ ಅಳವಡಿಸಿದೆ.
ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮದ 8ನೇ ತರಗತಿ ಪಠ್ಯದಲ್ಲಿ 'ನಟಸಾರ್ವಭೌಮ' ಹೆಸರಿನ ಪಾಠ ಅಳವಡಿಸಲಾಗಿದೆ. ಪಾಠದಲ್ಲಿ ಡಾ. ರಾಜ್ಕುಮಾರ್ ಅವರ ಜೀವನ, ಹೋರಾಟ ಹಾಗೂ ಕನ್ನಡ ಭಾಷೆ ಮತ್ತು ಚಲನಚಿತ್ರಕ್ಕೆ ನೀಡಿರುವ ಕೊಡುಗೆ ಕುರಿತು ವಿವರಿಸಲಾಗಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಪ್ರದೇಶದ ಜನರು ಹಾಗೂ ಶಿಕ್ಷಕರು ಇದರಿಂದ ಸಂತಸ ವ್ಯಕ್ತಪಡಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಈ ಪ್ರಯತ್ನ ಮುಂದುವರಿಸುವ ಮೂಲಕ ಭಾಷಾ ವಿವಾದಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಡಾ. ರಾಜ್ಕುಮಾರ್ ಅತ್ಯಂತ ಜನಪ್ರಿಯ ವ್ಯಕ್ತಿ. ಕನ್ನಡ ಸಂಸ್ಕೃತಿಯ ಸಂಕೇತ ಎಂದೇ ಕರೆಸಿಕೊಂಡವರು. ಕರ್ನಾಟಕದ ಜೊತೆ ಜಲ, ಗಡಿ ಹಾಗೂ ಭಾಷೆಯ ವಿಷಯದಲ್ಲಿ ಸದಾ ಜಗಳ ಕಾಯುತ್ತಿರುವ ಮಹಾರಾಷ್ಟ್ರ ಡಾ. ರಾಜ್ಕುಮಾರ್ ಕುರಿತು ಪಠ್ಯದಲ್ಲಿ ಅಳವಡಿಸಿರುವುದು ಕನ್ನಡಿಗರಲ್ಲಿ ಸಂತಸ ತರಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications