ಮಹಾರಾಷ್ಟ್ರ ಶಾಲೆ ಪಠ್ಯದಲ್ಲಿ ರಾಜ್ಕುಮಾರ್ ಕುರಿತು ಪಾಠ
ಬೆಂಗಳೂರು, ನ. 25: ಕನ್ನಡದ ಕಣ್ಮಣಿ ಎನ್ನಿಸಿಕೊಂಡಿರುವ ಡಾ. ರಾಜ್ಕುಮಾರ್ ಕುರಿತು ಕರ್ನಾಟಕದಲ್ಲಿಯೇ ಶಾಲೆ ಪಠ್ಯದಲ್ಲಿ ಇನ್ನೂ ಅಳವಡಿಸಿಲ್ಲ. ಆದರೆ, ಮಹಾರಾಷ್ಟ್ರ ಸರ್ಕಾರ ಈಗಾಗಲೇ ಪಠ್ಯದಲ್ಲಿ ಅಳವಡಿಸಿದೆ.
ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮದ 8ನೇ ತರಗತಿ ಪಠ್ಯದಲ್ಲಿ 'ನಟಸಾರ್ವಭೌಮ' ಹೆಸರಿನ ಪಾಠ ಅಳವಡಿಸಲಾಗಿದೆ. ಪಾಠದಲ್ಲಿ ಡಾ. ರಾಜ್ಕುಮಾರ್ ಅವರ ಜೀವನ, ಹೋರಾಟ ಹಾಗೂ ಕನ್ನಡ ಭಾಷೆ ಮತ್ತು ಚಲನಚಿತ್ರಕ್ಕೆ ನೀಡಿರುವ ಕೊಡುಗೆ ಕುರಿತು ವಿವರಿಸಲಾಗಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಪ್ರದೇಶದ ಜನರು ಹಾಗೂ ಶಿಕ್ಷಕರು ಇದರಿಂದ ಸಂತಸ ವ್ಯಕ್ತಪಡಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಈ ಪ್ರಯತ್ನ ಮುಂದುವರಿಸುವ ಮೂಲಕ ಭಾಷಾ ವಿವಾದಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಡಾ. ರಾಜ್ಕುಮಾರ್ ಅತ್ಯಂತ ಜನಪ್ರಿಯ ವ್ಯಕ್ತಿ. ಕನ್ನಡ ಸಂಸ್ಕೃತಿಯ ಸಂಕೇತ ಎಂದೇ ಕರೆಸಿಕೊಂಡವರು. ಕರ್ನಾಟಕದ ಜೊತೆ ಜಲ, ಗಡಿ ಹಾಗೂ ಭಾಷೆಯ ವಿಷಯದಲ್ಲಿ ಸದಾ ಜಗಳ ಕಾಯುತ್ತಿರುವ ಮಹಾರಾಷ್ಟ್ರ ಡಾ. ರಾಜ್ಕುಮಾರ್ ಕುರಿತು ಪಠ್ಯದಲ್ಲಿ ಅಳವಡಿಸಿರುವುದು ಕನ್ನಡಿಗರಲ್ಲಿ ಸಂತಸ ತರಿಸಿದೆ.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ











Click it and Unblock the Notifications