ಸಾಮಾಜಿಕ ಮಾಧ್ಯಮ ದಿನಕ್ಕೆ ಒನ್ಇಂಡಿಯಾ ಕೊಡುಗೆ
ಬೆಂಗಳೂರು, ಜೂ. 30: ಹೆಚ್ಚುತ್ತಿರುವ ಸರಗಳ್ಳತನ, ದರೋಡೆ ಪ್ರಕರಣಗಳನ್ನು ನಿಭಾಯಿಸಲು ಬೆಂಗಳೂರು ಪೊಲೀಸರು ಸಾಕಷ್ಟು ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ವ್ಯವಸ್ಥೆ ಸುಧಾರಣೆ ಆಗಬೇಕಾದರೆ ಸಾರ್ವಜನಿಕರ ಸಹಕಾರವೂ ಅಷ್ಟೇ ಅಗತ್ಯವಾಗುತ್ತದೆ.
ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಹಾಯವಾಣಿ ಮತ್ತು ಸಾಮಾಜಿಕ ಜಾಲತಾಣಗಳ ಮಾಹಿತಿ ಕೈಯಲ್ಲಿರಬೇಕು. ದೂರು ಸಲ್ಲಿಸುವುದರೊಂದಿಗೆ ತಕ್ಷಣ ಮಾಹಿತಿ ನೀಡಲು ಸಾಧ್ಯವಾಗುತ್ತದೆ. ನಗರದ ಯಾವುದೇ ಮೂಲೆಯಿಂದಲೂ ದೂರು ಸಲ್ಲಿಕೆ ಮಾಡಿ ಶೀಘ್ರ ಪರಿಹಾರ ಪಡೆದುಕೊಳ್ಳಬಹುದು.
ಬೆಂಗಳೂರು ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರು ನಾಗರಿಕರೊಂದಿಗೆ ನಿರಂತರ ಸಂಪರ್ಕ ಸಾಧಿಸಲು ಆನ್ ಲೈನ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಟ್ವಿಟ್ಟರ್ ಮತ್ತು ಫೇಸ್ ಬುಕ್ ಮೂಲಕ ದೂರು ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ. ಒಮ್ಮೆ ವೆಬ್ ತಾಣಕ್ಕೆ ಪ್ರವೇಶ ಮಾಡಿದರೆ ನಿಮಗೆ ಸಕಲ ಮಾಹಿತಿ ಲಭ್ಯವಾಗುತ್ತದೆ.
ಜೂನ್ 30 ಸಾಮಾಜಿಕ ಜಾಲತಾಣ ದಿನ, ಈ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ಜನರೊಂದಿಗೆ ಸಂಪರ್ಕ ಸಾಧಿಸಲು ಬಳಸಿಕೊಳ್ಳುತ್ತಿರುವ ಎಲ್ಲ ಸಾಮಾಜಿಕ ಜಾಲತಾಣಗಳ ಮಾಹಿತಿಯನ್ನು ಒನ್ ಇಂಡಿಯಾ ನಿಮ್ಮ ಮುಂದೆ ಇಡುತ್ತಿದೆ.

ಬೆಂಗಳೂರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಾಮಾಜಿಕ ತಾಣ ಮತ್ತು ಸಹಾಯವಾಣಿ ಮಾಹಿತಿ
* ಬೆಂಗಳೂರು ಸಿಟಿ ಪೊಲೀಸ್ ಫೇಸ್ ಬುಕ್ ಖಾತೆ
* ಪೊಲೀಸ್ ಕಮಿಷನರ್ ಟ್ವಿಟ್ಟರ್ ಖಾತೆ
* ಬೆಂಗಳೂರು ಪೊಲೀಸ್ ಟ್ವಿಟ್ಟರ್ ಖಾತೆ
* ಕರ್ನಾಟಕ ಮೊಬೈಲ್ ಒನ್ ತಾಣ
* ಬೆಂಗಳೂರು ಪೊಲೀಸ್ ವೆಬ್ ತಾಣ
* ಪೊಲೀಸ್ ಕಂಟ್ರೋಲ್ ರೂಂ: 100
* ಮಕ್ಕಳ ಸಹಾಯವಾಣಿ: 1098(ಟೋಲ್ ಫ್ರೀ) 080 22943224
* ಹಿರಿಯರ ಸಹಾಯವಾಣಿ: 1090 (ಟೋಲ್ ಫ್ರೀ), 080 22943226
* ವನಿತಾ ಸಹಾಯವಾಣಿ 1091 (ಟೋಲ್ ಫ್ರೀ), 080 22943225
* ಗೂಗಲ್ ಪ್ಲಸ್ ಮೂಲಕ ಸಂಪರ್ಕ ಸಾಧಿಸಿ
* ಬೆಂಗಳೂರು ಪೊಲೀಸ್ ಯೂ ಟ್ಯೂಬ್
* ಕಮ್ಯೂನಿಟಿ ಟ್ವಿಟ್ಟರ್
* ಕಮ್ಯೂನಿಟಿ ಫೇಸ್ ಬುಕ್
* ಲಾಸ್ಟ್ ರಿಪೋರ್ಟ್
* ಪಾಸ್ ಪೋರ್ಟ್ ವೆರಿಫಿಕೇಶನ್
* ಬೆಂಗಳೂರು ಟ್ರಾಫಿಕ್ ಪೊಲೀಸ್ ಫೇಸ್ ಬುಕ್
* ಬೆಂಗಳೂರು ಟ್ರಾಫಿಕ್ ಪೊಲೀಸ್ ಟ್ವಿಟ್ಟರ್
* ಬೆಂಗಳೂರು ಟ್ರಾಫಿಕ್ ಪೊಲೀಸ್ ಸಾರ್ವಜನಿಕ ಸೇವೆ
* ಬೆಂಗಳೂರು ಟ್ರಾಫಿಕ್ ಪೊಲೀಸ್ ವೆಬ್ ತಾಣ
* ಆಟೋ ರಿಕ್ಷಾ ಸಂಬಂಧಿತ ದೂರಿಗೆ: 080 22868444 ಮತ್ತು 080 22868550
* ಟ್ರಾಫಿಕ್ ಸಹಾಯವಾಣಿ : 103 ಕ್ಕೆ ಡಯಲ್ ಮಾಡಿ
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications