AIFO India ವತಿಯಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ದಿನಸಿ ಪೊಟ್ಟಣ
ಬೆಂಗಳೂರು, ಏಪ್ರಿಲ್ 6: ಬೆಂಗಳೂರಿನಲ್ಲಿ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ತುತ್ತಾಗಿರುವ ಕಾರ್ಮಿಕರಿಗೆ, AIFO India ಸಂಸ್ಥೆ ವತಿಯಿಂದ ಅಗತ್ಯ ದಿನಸಿಯನ್ನು ವಿತರಿಸಲಾಯಿತು.
ಬೆಂಗಳೂರಿನ ಕೋಡಿ ಚಿಕ್ಕನಹಳ್ಳಿ ಬಳಿಯ ಲೇಕ್ ವ್ಯೂವ್ ಅಪಾರ್ಟ್ಮೆಂಟ್ ಹತ್ತಿರ ಬೀಡುಬಿಟ್ಟಿರುವ ಕಾರ್ಮಿಕ ಕುಟುಂಬಗಳಿಗೆ ಎಐಎಫ್್ಓ ಇಂಡಿಯಾ ಸಂಸ್ಥೆ ವತಿಯಿಂದ ಸೋಮವಾರ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು.
ಲಾಕ್ಡೌನ್ ನಿಂದ ಕಾರ್ಮಿಕರು ಅಗತ್ಯ ವಸ್ತುಗಳು ಇರದೇ ತೊಂದರೆಗೆ ಒಳಗಾಗಿದ್ದಾರೆ. ಇದರಿಂದ ಕಾರ್ಮಿಕರು ದೈನಂದಿನ ಜೀವನ ನಡಿಸುವುದು ಕಷ್ಟವಾಗಿದೆ. ಹೀಗಾಗಿ ಮಾನವೀಯತೆಯಿಂದ ನಾವೆಲ್ಲರೂ ಅಕ್ಕಿ, ಬೇಳೆ, ಎಣ್ಣೆ ಹಾಗೂ ಗೋಧಿ ಹಿಟ್ಟನ್ನು ಒಳಗೊಂಡಿರುವ ಕಿಟ್ ನ್ನು 24 ಕುಟುಂಬಗಳಿಗೆ ವಿತರಿಸಿದ್ದೇವೆ ಎಂದು AIFO Indiaದ ನಿರ್ದೇಶಕ ಜಯಂತ್ ಕುಮಾರ್ ತಿಳಿಸಿದ್ದಾರೆ.

ಈ ಕಾರ್ಯಕ್ಕೆ NTPC ಹಾಗೂ ಲೇಕ್ ವ್ಯೂವ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ಸಹಕಾರ ನೀಡಿತ್ತು ಎಂದು ಅವರು ತಿಳಿಸಿದ್ದಾರೆ. ಈ ವೇಳೆ AIFOದ ಡಾ. ಜೋಸ್, ಲೇಕ್ ವ್ಯೂವ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ನ ಎಸ್ ಆರ್ ಶೆಟ್ಟಿ, NTPCಯ ಗುರುವಿಂದರ್ ಕೌರ್ ಅವರು ಹಾಜರಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications