ಬೆಂಗಳೂರು ಕೇಂದ್ರ: ಕಾಂಗ್ರೆಸ್-ಬಿಜೆಪಿ ನಡುವೆ ನಿಕಟ ಸ್ಪರ್ಧೆ
ಬೆಂಗಳೂರು, ಮೇ 23: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಹಾಗೂ ಬಿಜೆಪಿ ಪಿಸಿ ಮೋಹನ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದೆ.
ಕಳೆದ ಬಾರಿ ಸಂಸದರಾಗಿ ಎರಡನೇ ಪ್ರಯತ್ನಕ್ಕೆ ಕೈ ಹಾಕಿದ್ದ ಪಿ.ಸಿ.ಮೋಹನ್ ಅವರು ಮಧ್ಯಾಹ್ನದ ವರೆಗೂ ಹಿನ್ನಡೆ ಅನುಭವಿಸಿದ್ದರು ಆದರೆ ನಂತರ ಏಕಾ-ಏಕಿ ಮುನ್ನಡೆಗೆ ಬಂದಿದ್ದಾರೆ.
ರಿಜ್ವಾನ್ ಅರ್ಷದ್ ಅವರು ಮಧ್ಯಾಹ್ನ 1 ಗಂಟೆ ವೇಳೆಗೆ 460815 ಮತಗಳನ್ನು ಪಡೆದಿದ್ದರು, ಸಮೀಪ ಪ್ರತಿಸ್ಪರ್ಧಿ ಪಿ.ಸಿ.ಮೋಹನ್ ಅವರು 476590 ಮತಗಳಿಸಿ ಮುನ್ನಡೆಯಲ್ಲಿದ್ದಾರೆ.

ಇನ್ನೂ ಕೆಲವು ಸುತ್ತುಗಳ ಮತ ಎಣಿಕೆ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಾಕಿ ಇದ್ದು, ಈ ಕ್ಷೇತ್ರದ ಫಲಿತಾಂಶವು ಕೊನೆಯ ಸುತ್ತಿನ ಮತ ಎಣಿಕೆ ವರೆಗೂ ವಿಜಯಲಕ್ಷ್ಮಿ ಚಂಚೆಲೆಯಾಗುವ ಎಲ್ಲ ಸಾಧ್ಯತೆ ಇಲ್ಲಿ ಇದೆ.
ಬೆಂಗಳೂರು ನಗರದ ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಈಗಾಗಲೇ ಬಿಜೆಪಿ ಬಹುವಾಗಿ ಮುನ್ನಡೆ ಪಡೆದು ವಿಜಯದತ್ತ ದಾಪುಗಾಲು ಹಾಕಿದೆ. ಬೆಂಗಳೂರು ಕೇಂದ್ರ ಕ್ಷೇತ್ರ ಮಾತ್ರ ಕುತೂಹಲ ಮೂಡಿಸಿದೆ.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications