Get Updates
Get notified of breaking news, exclusive insights, and must-see stories!

ವಾಯುಭಾರ ಕುಸಿತ, ಬೆಂಗಳೂರಲ್ಲಿ ಜಿಟಿ-ಜಿಟಿ ಮಳೆ, 5 ದಿನ ಛತ್ರಿ ಮರೆಯುವಂತಿಲ್ಲ

Recommended Video

      ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳು ಬಾರಿ ಮಳೆ ಸಾಧ್ಯತೆ | Oneindia Kannada

      ಬೆಂಗಳೂರು, ಅಕ್ಟೋಬರ್ 04: ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯೇ ಮಳೆ ಪ್ರಾರಂಭವಾಗಿದ್ದು, ಇದೇ ವಾತಾವರಣ ಇನ್ನೂ ಐದು ದಿನಗಳು ಮುಂದುವರೆಯಲಿದೆ.

      ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಲಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯೇ ಜಿಟಿ-ಜಿಟಿ ಮಳೆ ಪ್ರಾರಂಭವಾಗಿದ್ದು, ನಗರಕ್ಕೆ ತಂಪು ಸುರಿದಿದೆ.

      Low pressure in Arabian sea, 5 days rain in Karnatakas several districts

      ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಮಂಗಳೂರು , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ವರೆಗೆ ಮಳೆ ಸತತವಾಗಿ ಇರಲಿದೆ.

      ಕೇರಳಕ್ಕೆ ಮತ್ತೆ ರೆಡ್ ಅಲರ್ಟ್‌ ನೀಡಲಾಗಿದ್ದು, ಕೆಲವು ದಿನಗಳ ಹಿಂದೆಯಷ್ಟೆ ಭಾರಿ ಪ್ರವಾಹ ಕಂಡಿದ್ದ ಕೇರಳ ಈಗ ಮತ್ತೆ ಭಾರಿ ಮಳೆಗೆ ತಯಾರಾಗಬೇಕಿದೆ. ಅರಬ್ಬಿ ಸಮುದ್ರ ತೀರದ ಮೀನುಗಾರರು ಇನ್ನೂ ಒಂದು ವಾರದ ಕಾಲ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+