ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾಯುಭಾರ ಕುಸಿತ, ಬೆಂಗಳೂರಲ್ಲಿ ಜಿಟಿ-ಜಿಟಿ ಮಳೆ, 5 ದಿನ ಛತ್ರಿ ಮರೆಯುವಂತಿಲ್ಲ

|
Google Oneindia Kannada News

Recommended Video

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳು ಬಾರಿ ಮಳೆ ಸಾಧ್ಯತೆ | Oneindia Kannada

ಬೆಂಗಳೂರು, ಅಕ್ಟೋಬರ್ 04: ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯೇ ಮಳೆ ಪ್ರಾರಂಭವಾಗಿದ್ದು, ಇದೇ ವಾತಾವರಣ ಇನ್ನೂ ಐದು ದಿನಗಳು ಮುಂದುವರೆಯಲಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಲಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯೇ ಜಿಟಿ-ಜಿಟಿ ಮಳೆ ಪ್ರಾರಂಭವಾಗಿದ್ದು, ನಗರಕ್ಕೆ ತಂಪು ಸುರಿದಿದೆ.

Low pressure in Arabian sea, 5 days rain in Karnatakas several districts

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಮಂಗಳೂರು , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ವರೆಗೆ ಮಳೆ ಸತತವಾಗಿ ಇರಲಿದೆ.

ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಂಭವ ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಂಭವ

ಕೇರಳಕ್ಕೆ ಮತ್ತೆ ರೆಡ್ ಅಲರ್ಟ್‌ ನೀಡಲಾಗಿದ್ದು, ಕೆಲವು ದಿನಗಳ ಹಿಂದೆಯಷ್ಟೆ ಭಾರಿ ಪ್ರವಾಹ ಕಂಡಿದ್ದ ಕೇರಳ ಈಗ ಮತ್ತೆ ಭಾರಿ ಮಳೆಗೆ ತಯಾರಾಗಬೇಕಿದೆ. ಅರಬ್ಬಿ ಸಮುದ್ರ ತೀರದ ಮೀನುಗಾರರು ಇನ್ನೂ ಒಂದು ವಾರದ ಕಾಲ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರವಾಸಿಗರೇ ಎಚ್ಚರ! ಕೇರಳದಲ್ಲಿ ಮತ್ತೆ ಭಾರೀ ಮಳೆಯ ರೆಡ್ ಅಲರ್ಟ್ ಪ್ರವಾಸಿಗರೇ ಎಚ್ಚರ! ಕೇರಳದಲ್ಲಿ ಮತ್ತೆ ಭಾರೀ ಮಳೆಯ ರೆಡ್ ಅಲರ್ಟ್

English summary
Coastal Karnataka districts and some other districts including Bengaluru will see rain for next five days due to Low pressure in Arabian sea. Kerala's three districts warned as red alert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X