ಆದಾಯ ಕಡಿಮೆ, ಎಸಿ ಬಸ್ಗಳ ಸಂಖ್ಯೆಯನ್ನು ಕಡಿಮೆ ಮಾಡುವ ಕುರಿತು ಬಿಎಂಟಿಸಿ ಚಿಂತನೆ
ಬೆಂಗಳೂರು,ಜನವರಿ 28: ಹೆಚ್ಚು ಎಸಿ ಬಸ್ಗಳನ್ನು ಕಾರ್ಯಾಚರಣೆಗೊಳಿಸುತ್ತಿರುವುದರಿಂದ ಆದಾಯಕ್ಕೆ ಕುತ್ತುಂಟಾಗಿದೆ. ಹೀಗಾಗಿ ಎಸಿ ಬಸ್ಗಳ ಸಂಖ್ಯೆಯನ್ನು ಕಡಿಮೆ ಮಾಡುವ ಕುರಿತು ಬಿಎಂಟಿಸಿ ಚಿಂತನೆ ನಡೆಸಿದೆ.
ಕೊರೊನಾ ಲಾಕ್ಡೌನ್ಗೂ ಮೊದಲು760 ಬಿಎಂಟಿಸಿ ಎಸಿ ಬಸ್ಗಳು ಸಂಚರಿಸುತ್ತಿದ್ದವು ಈಗ ಕೇವಲ 150 ಬಸ್ಗಳು ಮಾತ್ರ ಸಂಚರಿಸುತ್ತಿವೆ.ದೈನಂದಿನ ಆದಾಯ 3.5ಕೋಟಿಯಿಂದ 2.5ಕೋಟಿಗೆ ಇಳಿಕೆಯಾಗಿದೆ. 2019ರ ಆದಾಯಕ್ಕಿಂತ ಶೇ.30ರಷ್ಟು ಕುಸಿತ ಕಂಡಿದೆ.
ಡೀಸೆಲ್ ಬೆಲೆ ಏರಿಕೆಯಿಂದಾಗಿ ಕಾರ್ಯಾಚರಣೆಯ ವೆಚ್ಚಗಳು ಏರಿದ ನಂತರ ಸಾಂಕ್ರಾಮಿಕ ರೋಗಕ್ಕೂ ಮುನ್ನವೇ ವೋಲ್ವೋ ಬಸ್ಗಳ ಆದಾಯ ಕುಸಿದಿತ್ತು.

ಈಗ ಬಿಎಂಟಿಸಿ ಹವಾನಿಯಂತ್ರಿತ ಬಸ್ ಓಡಿಸಲು ಪ್ರತಿ ಕಿ.ಮೀಗೆ 80 ರೂ ಖರ್ಚಾಗುತ್ತದೆ, ಆದರೆ ಪ್ರತಿ ಕಿ.ಮೀಗೆ 60ರೂ ಸಿಗುತ್ತದೆ.ಕೆಂಪೇಗೌಡ ಏರ್ಪೋರ್ಟ್ ಗೆ ಹೋಗುವಾಗ ಪ್ರತಿ ಕಿ.ಮೀಗೆ 70ರೂ ಸಿಗುತ್ತದೆ.
ಈ ಬಸ್ಗಳು ಪ್ರತಿ ತಿಂಗಳು 5 ಕೋಟಿ ರೂ ಆದಾಯವನ್ನು ತಂದುಕೊಡುತ್ತಿತ್ತು ಆದರೆ ಅದು ಒಂದು ಲಕ್ಷಕ್ಕೆ ಇಳಿಕೆಯಾಗಿದೆ.ಬಿಎಂಟಿಸಿಯ 6600 ಬಸ್ಗಳಿವೆ, ಅದರಲ್ಲಿ 862 ವೋಲ್ವೋ ಬಸ್ಗಳಾಗಿವೆ. ಏರ್ಪೋರ್ಟ್ ರಸ್ತೆಯಲ್ಲಿ 120 ಬಸ್ಗಳು ಸಂಚರಿಸುತ್ತವೆ.
ಕೇವಲ ನಾನ್ ಎಸಿ ಬಸ್ಗಳಲ್ಲಿ ಮಾತ್ರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ, ಎಸಿ ಬಸ್ಗಳಲ್ಲಿ ಟಿಕೆಟ್ ದರವನ್ನು ಇಳಿಕೆ ಮಾಡಿದರೂ ಕೂಡ ಯಾರೂ ಎಸಿ ಬಸ್ಗಳನ್ನು ಹತ್ತಲು ಮನಸ್ಸು ಮಾಡುತ್ತಿಲ್ಲ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications