ಗಣರಾಜ್ಯೋತ್ಸವದಂದು ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣರಿಂದ ಹೆಲ್ಮೆಟ್ ವಿತರಣೆ
ಬೆಂಗಳೂರು, ಜನವರಿ 24: ಈ ಬಾರಿಯ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ವಸತಿ ಸಚಿವ ಹಾಗೂ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ, ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ನಿರ್ಧರಿಸಿದ್ದಾರೆ.
ವಿಜಯನಗರದಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಐಎಸ್ಐ ಮಾರ್ಕಿನ ಹೆಲ್ಮೆಟ್ ಗಳನ್ನು ಉಭಯ ನಾಯಕರು ಉಚಿತವಾಗಿ ಹಂಚಲಿದ್ದಾರೆ.
ಇತ್ತೀಚೆಗೆ ಟ್ರಾಫಿಕ್ ಪೊಲೀಸರು ಐಎಸ್ಐ ಮಾರ್ಕಿನ ಹೆಲ್ಮೆಟ್ ಗಳ ಬೇಟೆ ಆರಂಭಿಸಿದ್ದಾರೆ. ಐಎಸ್ಐ ಮಾರ್ಕ್ ಇಲ್ಲದ, ಅರ್ಧ ತಲೆ ಮುಚ್ಚುವ ಹೆಲ್ಮೆಟ್ ಧರಿಸಿದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಪೊಲೀಸರ ದಂಡದಿಂದ ಹಲವು ಪ್ರಯಾಣಿಕರು ಪರದಾಡುವಂತಾಗಿದೆ.

ಇದೇ ಸಂದರ್ಭದಲ್ಲಿ ಎಂ.ಕೃಷ್ಣಪ್ಪ ಮತ್ತು ಪ್ರಿಯಾಕೃಷ್ಣ ಉಚಿತ ಹೆಲ್ಮೆಟ್ ವಿತರಣೆಗೆ ಮುಂದಾಗಿದ್ದಾರೆ. ಈ ಮೂಲಕ ಜನರ ತಲೆ ರಕ್ಷಿಸುವ ಜತೆಗೆ, ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ನೆರವಾಗುವ ಕ್ರಮಕ್ಕೆ ಮುಂದಾಗಿದ್ದಾರೆ.
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications