ಭಾಷಾಂತರ ನಿರ್ದೇಶನಾಲಯದ ನಿರ್ದೇಶಕರಾಗಿ ಎಂ ವೆಂಕಟೇಶ್ ನೇಮಕ
ಬೆಂಗಳೂರು, ಆಗಸ್ಟ್ 18: ಭಾಷಾಂತರ ನಿರ್ದೇಶನಾಲಯದ ಹಿರಿಯ ಅಧಿಕಾರಿ ಎಂ. ವೆಂಕಟೇಶ್ ಅವರನ್ನು ಭಾಷಾಂತರ ನಿರ್ದೇಶನಾಲಯ ನಿರ್ದೇಶಕರನ್ನಾಗಿ ಸ್ಥಾನಪನ್ನಾ ಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.
Recommended Video
ಎಂ. ವೆಂಕಟೇಶ್ ಅವರು ಪ್ರಸ್ತುತ ಕರ್ನಾಟಕ ತೀರ್ಪುಗಳ ವರದಿ ಮಂಡಳಿಯ ಮುಖ್ಯ ಭಾಷಾಂತರಕಾರರಾಗಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಧಿಕೃತ ಪ್ರಕಟಣೆ ಮಾಹಿತಿ ನೀಡಿದೆ.
1995ರಲ್ಲಿ ಚಿನ್ನದಪದಕದೊಂದಿಗೆ ಕ್ನನಡ ಸ್ನಾತಕೋತ್ತರ ಪದವಿ ಪಡೆದ ಎಂ ವೆಂಕಟೇಶ್ 1999ರಲ್ಲಿ ಭಾಷಂತರಕಾರರಾಗಿ ಕರ್ನಾಟಕ ಸರ್ಕಾರದ ಭಾಷಾಂತರ ನಿರ್ದೇಶನಾಲಯದಲ್ಲಿ ಸೇವೆ ಆರಂಭಿಸಿದರು.

ಸಂಶೋಧಕರಾಗಿ , ಸಹಾಯಕ ನಿರ್ದೇಶಕರಾಗಿ ಪ್ರಸ್ತುತ ಕರ್ನಾಟಕ ಉಚ್ಛನ್ಯಾಯಾಲಯದ ತೀರ್ಪುಗಳ ವರದಿ ಮಂಡಳಿಯಲ್ಲಿ ಮುಖ್ಯ ಭಾಷಾಂತಕರಾಗಿ ಸೇವೆ ಸಲ್ಲಿಸುತ್ತಿದ್ದು, ಈಗ ಭಾಷಾಂತರ ನಿರ್ದೇಶನಾಲಯದ ನಿರ್ದೇಶಕರಾಗಿ ಪದೋನ್ನತಿಯನ್ನು ಹೊಂದಿದ್ದಾರೆ.
ಸಾಹಿತ್ಯ, ನಾಟಕ, ಸಂಸ್ಕೃತಿ ಕ್ಷೇತ್ರಗಳಲ್ಲಿ ಕಳೆದ ಮೂರು ದಶಕಗಳಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಂಘ ಸಂಸ್ಥೆಗಳಿಗೆ ತಮ್ಮ ತನುಮನಧನವನ್ನು ಸಮರ್ಪಿಸಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications