ಫೆಬ್ರವರಿ 5ರಂದು ಉತ್ತರಾದಿ ಮಠದಲ್ಲಿ ಶ್ರದ್ಧಾ-ಭಕ್ತಿಯ ಮಧ್ವ ನವಮಿ
ಬೆಂಗಳೂರು, ಫೆಬ್ರವರಿ 4: ಮಧ್ವನವಮಿ ಅಂಗವಾಗಿ ಭಾನುವಾರ (ಫೆಬ್ರವರಿ 5) ಬೆಂಗಳೂರಿನ ನಾರ್ಥ್ ರೋಡ್ ನಲ್ಲಿರುವ ಉತ್ತರಾದಿ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 6ಕ್ಕೆ ಮಧ್ವ ವಿಜಯ ಪಾರಾಯಣ ಮತ್ತು ಪ್ರಾಣ ದೇವರಿಗೆ ಸ್ವಾಮೀಜಿಯಿಂದ ಮಧು ಅಭಿಷೇಕ ನಡೆಯಲಿದೆ.
ಬೆಳಗ್ಗೆ 8ರ ನಂತರ ಗಾಯತ್ರಿ ಹಾಗೂ ರಾಮನಾಮ ಜಪ ಯಜ್ಞ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಮಧಾಚಾರ್ಯರು ರಚಿಸಿದ ಸರ್ವಮೂಲ ಗ್ರಂಥಗಳ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಬೆಳಗ್ಗೆ 11ಕ್ಕೆ ಸಂಸ್ಥಾನ ಪೂಜೆಯು ನಡೆಯಲಿದೆ. ಸಂಜೆ 6ರ ನಂತರ ವಿವಿಧ ಪಂಡಿತರಿಂದ ಪ್ರವಚನ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಶನಿವಾರ (ಫೆಬ್ರವರಿ 4) ಉತ್ತರಾದಿ ಮಠದಲ್ಲಿ ಸಭೆ ನಡೆದಿದೆ.[ಮಧ್ವಾಚಾರ್ಯರ ಬಗ್ಗೆ ತಪ್ಪು ಕಲ್ಪನೆ ಹರಡಿಸಲಾಗಿತ್ತು - ಪೇಜಾವರ ಶ್ರೀ]

ಆಚಾರ ತ್ರಯರೆಂದೇ ಹೆಸರಾದ ಶಂಕರ-ಮಧ್ವ-ರಾಮಾನುಜರ ಪೈಕಿ ಈ ವರ್ಷ ರಾಮಾನುಜ ಚಾರ್ಯರ ಸಹಸ್ರಮಾನೋತ್ಸವ ವರ್ಷವಾಗಿದೆ. ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಆಚಾರ್ಯ ಮಧ್ವರ ಜಯಂತಿಯನ್ನು ಮಧ್ವನವಮಿ ಎಂದು ಕರೆಯಲಾಗುತ್ತದೆ. ಆ ದಿನದ ವಿಶೇಷ ಧಾರ್ಮಿಕ ಆಚರಣೆಗಳನ್ನು ಉತ್ತರಾದಿ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಭಾಗವಹಿಸುವಂತೆ ತಿಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications