ಮಡಿವಾಳ ಪೊಲೀಸರ ಕಾರ್ಯಾಚರಣೆ: 1.85 ಕೋಟಿ ರೂ. ಹ್ಯಾಷ್ ಆಯಿಲ್ ಪತ್ತೆ!
ಬೆಂಗಳೂರು, ಜು. 05: ಕೊರೊನಾ ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ಮಾದಕ ವಸ್ತು ಮಾರಾಟ ಜಾಲ ತನ್ನ ಎಡೆ ಬಿಚ್ಚಿದೆ. ಸಂಶಯಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದಾಗ 1.85 ಕೋಟಿ ರೂ. ಮೌಲ್ಯದ ಹ್ಯಾಷ್ ಆಯಿಲ್ ಮತ್ತು ನಾಲ್ಕು ಕೆ.ಜಿ. ಗಾಂಜಾ ಪತ್ತೆಯಾಗಿದೆ. ನಾಲ್ವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬೆಟ್ಟದಾಸನಪುರ ನಿವಾಸಿ ಅನೀಸ್, ಕೋರಮಂಗಲದ ಜಕ್ಕಸಂದ್ರ ನಿವಾಸಿ ಲೋಕೇಶ್, ಮೋಹನ್ ಕುಮಾರ್, ಗುಡ್ಡದಹಳ್ಳಿ ನಿವಾಸಿ ಜಮೀಲ್ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಹಳೇ ಅಪರಾಧ ಪ್ರಕರಣದ ತನಿಖೆ ನಿಮಿತ್ತ ಮಡಿವಾಳ ಪೊಲೀಸರು ಜೋಗಿ ಕಾಲೋನಿಗೆ ಹೋಗಿದ್ದರು. ಇಲ್ಲಿನ ಸಾರ್ವಜನಿಕ ಪಾರ್ಕ್ ಸಮೀಪ ಆಂಧ್ರ ಪ್ರದೇಶ ನೋಂದಣಿ ವಾಹನ ನಿಂತಿದ್ದು, ಅದರಲ್ಲಿದ್ದ ಐವರು ಯುವಕರು ಅನುಮಾನಸ್ಪದವಾಗಿ ನೋಡುತ್ತಿದ್ದರು. ಇದರಿಂದ ಎಚ್ಚೆತ್ತ ಮಡಿವಾಳ ಪೊಲೀಸರು ಪರಿಶೀಲನೆ ನಡೆಸಿದಾಗ, ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಮಹೀಂದ್ರ ಕಾರಿನಲ್ಲಿ ತರಿಸಿದ್ದಾರೆ. ಇಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದ 1.85 ಕೋಟಿ ರೂ. ಮೌಲ್ಯದ ಹ್ಯಾಷ್ ಆಯಿಲ್ ಮತ್ತು ನಾಲ್ಕು ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

Recommended Video
ಮೊದಲ ಆರೋಪಿ ಅನೀಸ್ ತನ್ನ ಸಂಪರ್ಕದಿಂದ ವಿಶಾಖಪಟ್ಟಣಂನಿಂದ ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತಂದಿದ್ದರು. ಇದನ್ನು ಬೆಂಗಳೂರಿನಲ್ಲಿ ದುಬಾರಿಗೆ ಬೆಲೆಗೆ ಮಾರಾಟ ಮಾಡಲು ಗಿರಾಕಿಗಳನ್ನು ಹುಡುಕುತ್ತಿದ್ದರು. ಮಡಿವಾಳದ ಜೋಗಿಪಾಳ್ಯಕ್ಕೆ ಬಂದಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications