ಗಮನಿಸಿ: ಮಡಿವಾಳ ಸರಹದ್ದಿನಲ್ಲಿ ಸಂಚಾರ ಮಾರ್ಗಬದಲಾವಣೆ
ಬೆಂಗಳೂರು, ಸೆ. 29: ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಸಂಚಾರ ಮಾರ್ಗಬದಲಾವಣೆ ಮಾಡುತ್ತಿರುವ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮಾಹಿತಿ....
ಮಡಿವಾಳ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಡಾ.ಮರೀಗೌಡ ರಸ್ತೆಯ ಚೆಕ್ಪೋಸ್ಟ್ ನಿಂದ ತಾವರೆಕೆರೆ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ಬಿಬಿಎಂಪಿ ವತಿಯಿಂದ 400 ಎಂ.ಎಂ ಕೊಳವೆಯನ್ನು ಅಳವಡಿಸುವ ಸಂಬಂಧ ಕಾಮಗಾರಿಯನ್ನು ಪ್ರಾರಂಭಿಸುತ್ತಿದ್ದು, ಕಾಮಗಾರಿಯು ಪ್ರಾರಂಭವಾದ ದಿನದಿಂದ ರಸ್ತೆಯ ಒಂದು ಭಾಗವು ಸಂಪೂರ್ಣವಾಗಿ ಸಂಚಾರಕ್ಕೆ ಲಭ್ಯವಿರುವುದಿಲ್ಲ.
ಆದ್ದರಿಂದ ಮಡಿವಾಳ ಮುಖ್ಯರಸ್ತೆಯ ಕಡೆಯಿಂದ ಡಾ.ರೀಗೌಡ ರಸ್ತೆ ಮಾರ್ಗವಾಗಿ ಡೈರಿ ವೃತ್ತದ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನ ಸಂಚಾರವನ್ನು ಮಡಿವಾಳ ಚೆಕ್ಪೋಸ್ಟ್ ಬಳಿ ನಿಷೇಧಿಸಲಾಗಿದೆ. ಸದರಿ ಮಾರ್ಗದಲ್ಲಿ ಸಂಚರಿಸುವ ಲಘುವಾಹನಗಳನ್ನು ಮಡಿವಾಳ ಮುಖ್ಯರಸ್ತೆಯಲ್ಲಿ ಸರ್ಜಾಪುರ ಜಂಕ್ಷನ್ ಬಳಿ ಎಡ ತಿರುವು ಪಡೆದು ಸೆಂಟ್ಜಾನ್ ವುಡ್ ಸ್ಟ್ರೀಟ್ ಮುಖಾಂತರ ತಾವರೆಕೆರೆ ರಸ್ತೆ ತಲುಪಿ ಬಲ ತಿರುವು ಪಡೆದು ಡಾ:ಮರೀಗೌಡ ರಸ್ತೆಯನ್ನು ತಲುಪಿ ಡೈರಿ ವೃತ್ತದ ಕಡೆ ಸಂಚರಿಸಬಹುದು.

ಹಾಗೇಯೇ ಮಡಿವಾಳ ಮುಖ್ಯರಸ್ತೆಯಿಂದ ಡೈರಿ ವೃತ್ತದ ಕಡೆಗೆ ಸಂಚರಿಸುವ ಬಾರಿ ವಾಹನಗಳು (ಬಸ್ಸು, ಲಾರಿ, ಗೂಡ್ಸ್ ವಾಹನಗಳು ಮತ್ತು ಇತರೆ ವಾಹನ) ಚೆಕ್ಪೋಸ್ಟ್ ಜಂಕ್ಷನ್ ಬಳಿ ಹೊಸೂರು ಲಷ್ಕರ್ ರಸ್ತೆ ಮುಖಾಂತರ ನೇರವಾಗಿ ಚಲಿಸಿ ಆಡುಗೋಡಿ ಜಂಕ್ಷನ್ ಬಳಿ ಎಡತಿರುವ ಪಡೆದು ಡೈರಿ ವೃತ್ತದ ಕಡೆಗೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.
Recommended Video
-
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ












Click it and Unblock the Notifications