ಇಂದಿನಿಂದ ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ಸಂಚಾರ
ಬೆಂಗಳೂರು, ನವೆಂಬರ್ 18 : ಮಾಗಡಿ ರಸ್ತೆ-ಮೈಸೂರು ರಸ್ತೆ ನಡುವಿನ ನಮ್ಮ ಮೆಟ್ರೋ ರೈಲು ಸಂಚಾರ ಬುಧವಾರ ಸಂಜೆಯಿಂದ ಅಧಿಕೃತವಾಗಿ ಆರಂಭವಾಗಲಿದೆ. 6.4 ಕಿ.ಮೀ. ಉದ್ದದ ರೀಚ್ -2 ನೇರಳೆ ಮಾರ್ಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದ್ದರು.
ಮಾಗಡಿ ರಸ್ತೆ-ಮೈಸೂರು ರಸ್ತೆ ನಡುವಿನ ಎಲ್ಲಾ 6 ನಿಲ್ದಾಣಗಳು ಪ್ರಯಾಣಿಕರನ್ನು ಸ್ವಾಗತಿಸಲು ಸಿದ್ಧವಾಗಿವೆ. ನವೆಂಬರ್ 18ರ ಬುಧವಾರ ಸಂಜೆ 4 ಗಂಟೆಯಿಂದ ಸಾರ್ವಜನಿಕ ಸಂಚಾರ ಆರಂಭವಾಗಲಿದೆ. ಇಂದು ಸಂಜೆ 4 ರಿಂದ 10 ಗಂಟೆಯ ತನಕ ಮೆಟ್ರೋ ರೈಲು ಸಂಚಾರ ನಡೆಸಲಿದೆ. [ಮಾಗಡಿ ರಸ್ತೆ-ಮೈಸೂರು ರಸ್ತೆ ಮಾರ್ಗದ ವಿಶೇಷತೆಗಳೇನು?]

ಗುರುವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ತನಕ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ. ಎಂಜಿ ರಸ್ತೆ-ಬೈಯಪ್ಪನಹಳ್ಳಿ, ಸಂಪಿಗೆ ರಸ್ತೆ-ನಾಗಸಂದ್ರ ಮಾರ್ಗಗಳ ನಂತರ ಮತ್ತೊಂದು ಮಾರ್ಗ ಜನರ ಸಂಚಾರಕ್ಕೆ ಇಂದು ಮುಕ್ತವಾಗುತ್ತಿದೆ. [ನಮ್ಮ ಮೆಟ್ರೋಕ್ಕೆ ಯಾವ ಹೆಸರಿಡಬೇಕು? ನೀವೇ ಹೇಳಿ]
6 ನಿಲ್ದಾಣಗಳು : ಮಾಗಡಿ ರಸ್ತೆ-ಮೈಸೂರು ರಸ್ತೆ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ ಮತ್ತು ಮೈಸೂರು ರಸ್ತೆ ಸೇರಿ ಆರು ನಿಲ್ದಾಣಗಳಿವೆ. [ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]
ಟಿಕೆಟ್ ದರ [ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ಉದ್ಘಾಟನೆ : ಚಿತ್ರಗಳು]
* ಮಾಗಡಿ ರಸ್ತೆ - ಹೊಸಹಳ್ಳಿ 10 ರೂ.
* ಮಾಗಡಿ ರಸ್ತೆ - ವಿಜಯನಗರ 13
* ಮಾಗಡಿ ರಸ್ತೆ -ಅತ್ತಿಗುಪ್ಪೆ 14
* ಮಾಗಡಿ ರಸ್ತೆ - ದೀಪಾಂಜಲಿ ನಗರ 16
* ಮಾಗಡಿ ರಸ್ತೆ - ಮೈಸೂರು ರಸ್ತೆ 17
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ










Click it and Unblock the Notifications