ಬೆಂಗಳೂರಿನಲ್ಲಿ ರೈತರ ಪ್ರತಿಭಟನಾ ಪಾದಯಾತ್ರೆ: ಟ್ರಾಫಿಕ್ ಜಾಮ್
ಬೆಂಗಳೂರು, ಡಿಸೆಂಬರ್ 27 : ಮಹಾದಾಯಿ, ಕಳಸಾ-ಬಂಡೂರಿ ಇತ್ಯರ್ಥಕ್ಕಾಗಿ ಉತ್ತರ ಕರ್ನಾಟಕ ಹೊತ್ತಿ ಉರಿಯುತ್ತಿದೆ. ಇದರ ಕಾವು ಬೆಂಗಳೂರನ್ನೂ ತಾಕಿದೆ. ಬಿಜೆಪಿ ಕಚೇರಿಯಿಂದ ರಾಜಭವನದ ವರೆಗೆ ರೈತರು ಪಾದಯಾತ್ರೆ ಹೊರಟಿದ್ದಾರೆ. ಇದರಿಂದ ನಗರದ ವಿವಿಧ ಕಡೆ ಸಂಚಾರ ದಟ್ಟಣೆ ಉಂಟಾಗಿದೆ.
ನಗರದ ಮಲ್ಲೇಶ್ವಂ, ಮಂತ್ರಿ ಮಾಲ್, ಕ್ವೀನ್ಸ್ ರಸ್ತೆ, ವಿಧಾನಸೌಧ, ಚಾಲುಕ್ಯ ವೃತ್ತ, ಶಿವಾನಂದ ವೃತ್ತ, ಫ್ರೀಡಂ ಪಾರ್ಕ್, ಟೌನ್ ಹಾಲ್ ಬಳಿ, ಕಬ್ಬನ್ ಪಾರ್ಕ್ , ಶಿವಾಜಿನಗರ, ಮೇಕ್ರಿ ಸರ್ಕಲ್ ಬಳಿ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಹದಾಯಿ ರೈತರ ಜಾಥಾ ಮಲ್ಲೇಶ್ವರಂನಿಂದ ಚಾಲುಕ್ಯ ಸರ್ಕಲ್ ಮೂಲಕ ರಾಜಭವನಕ್ಕೆ ಹೊರಟಿದೆ.

ಜಾಥಾದಲ್ಲಿ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಮಹದಾಯಿ ಹೋರಾಟ ಸಮಿತಿಯ ಅಧ್ಯಕ್ಷ ವೀರೇಶ್ ಸೊಬರದಮಠ ಅವರ ನೇತೃತ್ವದ ರೈತರು ಬಿಜೆಪಿ ಕಚೇರಿಯಿಂದ ರಾಜಭವನದತ್ತ ಪಾದಯಾತ್ರೆ ಹೊರಟಿದ್ದಾರೆ.
ಜಾತಾದಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಿಸುತ್ತದೆ ಎಂದು ವಾಹನದ ಮೂಲಕ ತೆರಳುವಂತೆ ರೈತರಿಗೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು. ಆದರೆ, ಇದಕ್ಕೆ ಪ್ರತ್ಯುತ್ತರ ಎನ್ನದ ರೈತರು ಪಾದಯಾತ್ರೆ ಮೂಲಕ ರಾಜಭವನದತ್ತ ಹೆಜ್ಜೆ ಹಾಕಿದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications