ಕೈತಪ್ಪಿದ ನಿರೀಕ್ಷಿತ ಸಚಿವ ಸ್ಥಾನ: ಮಹೇಶ್ ಕುಮಟಳ್ಳಿ ಪ್ರತಿಕ್ರಿಯೆ
ಬೆಂಗಳೂರು, ಫೆಬ್ರವರಿ 06: ಪಕ್ಷಕ್ಕೆ ರಾಜೀನಾಮೆ ನೀಡಿ ಬಂದು ಯಡಿಯೂರಪ್ಪ ಅವರನ್ನು ಸಿಎಂ ಮಾಡಿ, ಉಪಚುನಾವಣೆ ಸ್ಪರ್ಧಿಸಿ ಗೆದ್ದಿದ್ದ ಎಲ್ಲರಿಗೂ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಯಡಿಯೂರಪ್ಪ ಸರ್ಕಾರ ರಚನೆಗೆ 'ತ್ಯಾಗ' ಮಾಡಿ ಉಪಚುನಾವಣೆ ಸ್ಪರ್ಧಿಸಿ ಗೆದ್ದಿರುವ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ.
ಉಪಚುನಾವಣೆ ಗೆದ್ದಿರುವ ಎಲ್ಲಾ ಮಾಜಿ ಅನರ್ಹರಿಗೆ ಸಚಿವ ಸ್ಥಾನ ನೀಡಲಾಗತ್ತದೆ ಎನ್ನಲಾಗಿತ್ತು ಆದರೆ. ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ. ರಮೇಶ್ ಜಾರಕಿಹೊಳಿ ಅವರು ಬಹು ಪ್ರಯತ್ನ ಪಟ್ಟರಾದರೂ ಸಹ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಇದು ಹಲವರ ಆಶ್ಚರ್ಯಕ್ಕೆ ಕಾರಣವಾಗಿದೆ.

ಈ ಬಗ್ಗೆ ಸಮಾಧಾನದಿಂದಲೇ ಪ್ರತಿಕ್ರಿಯಿಸಿರುವ ಮಹೇಶ್ ಕುಮಟಳ್ಳಿ, 'ಯಾವ ಕಾರಣಕ್ಕೆ ಸಚಿವ ಸ್ಥಾನ ತಪ್ಪಿದೆ ಎಂಬುದು ಗೊತ್ತಿಲ್ಲ, ಈ ಬಗ್ಗೆ ಯಡಿಯೂರಪ್ಪ ಬಳಿ ಮಾತನಾಡುವೆ ಎಂದಿದ್ದಾರೆ'.
'ಯಡಿಯೂರಪ್ಪ ಅವರು ಕೊಟ್ಟ ಮಾತು ತಪ್ಪಿದ್ದಾರೆ ಎಂದು ಹೇಳುವುದು ಆತುರದ ನಿರ್ಧಾರವಾಗುತ್ತದೆ. ಏನೋ ಸ್ವಲ್ಪ ಗೊಂದಲವಾಗಿದೆ. ಈ ಬಗ್ಗೆ ಕೂತು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ' ಎಂದರು.
'ಇಷ್ಟಕ್ಕೆ ಎಲ್ಲವೂ ಮುಗಿದಿಲ್ಲ, ನಾನು ಪಕ್ಷದ ಕಾರ್ಯಕರ್ತನಾಗಿ ಇರಲೂ ತಯಾರಿದ್ದೇನೆ. ಯಡಿಯೂರಪ್ಪ ಅವರಿಗಾಗಲಿ ಅಥವಾ ಪಕ್ಷಕ್ಕಾಗಲಿ ಮುಜುಗರ ಉಂಟು ಮಾಡುವ ಕೆಲಸ ಮಾಡುವುದಿಲ್ಲ' ಎಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications