ಭಾರತದ ಎದುರು ಸೋತ ಮಾಲ್ಡೀವ್ಸ್: ಪ್ರಧಾನಿ ಮೋದಿಗೆ ಮಾಲ್ಡೀವ್ಸ್ ಅಧ್ಯಕ್ಷನ ಸಲಾಂ!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಯಕ್ಕಾಗಿ ಇಡೀ ಜಗತ್ತು ಕಾದು ಕುಳಿತಿತ್ತು. ಹೀಗೆ ಪ್ರಧಾನಿ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಜಗತ್ತು ಕಾದು ಕುಳಿತಿರುವ ಸಮಯದಲ್ಲೇ ಮಾಲ್ಡೀವ್ಸ್ ಅಧ್ಯಕ್ಷ ಕೂಡ ಸೊಕ್ಕು ಕರಗಿಸಿಕೊಂಡು ಭಾರತಕ್ಕೆ ಬಂದಿದ್ದಾರೆ, ಯಾಕೆ ಗೊತ್ತಾ? ಮುಂದೆ ಓದಿ!
ಭಾರತ ವಿರೋಧಿ ಮಾಲ್ಡೀವ್ಸ್ ಬೀದಿಗೆ ಬಿದ್ದು ನರಳಾಡುತ್ತಿದೆ. ಭಾರತವನ್ನು ಇದೇ ಮಾಲ್ಡೀವ್ಸ್ ಎದುರು ಹಾಕಿಕೊಂಡ ನಂತರ, ಆ ದೇಶಕ್ಕೆ ಹೋಗುತ್ತಿದ್ದ ಭಾರತೀಯರ ಸಂಖ್ಯೆ ಕೂಡ ಭರ್ಜರಿ ಕುಸಿತ ಕಂಡಿದೆ. ಹೀಗೆ, ಭಾರತೀಯರ ಕಾಲು ಹಿಡಿದು ಪ್ರವಾಸೋದ್ಯಮ ಉಳಿಸಲು ಮಾಲ್ಡೀವ್ಸ್ ಅಧ್ಯಕ್ಷರು ಮುಂದೆ ಬಂದಂತೆ ಕಾಣುತ್ತಿದೆ. ಇದೇ ಕಾರಣಕ್ಕೆ ಇದೀಗ ಮಾಲ್ಡೀವ್ಸ್ ಅಧ್ಯಕ್ಷರು ಭಾರತಕ್ಕೆ ಬಂದಿದ್ದಾರೆ, ಅದರಲ್ಲೂ ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸ್ವೀಕಾರದ ಸಮಾರಂಭಕ್ಕೆ ಬಂದು ಭಾರತಕ್ಕೆ ಸಲಾಂ ಹೇಳಿದ್ದಾರೆ!

3ನೇ ಬಾರಿಗೆ ಪ್ರಮಾಣವಚನ!
ಈಶ್ವರನ ಮೇಲೆ ಪ್ರಮಾಣ ಮಾಡಿ ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ಹ್ಯಾಟ್ರಿಕ್ ಬಾರಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ವೇಳೆ ಮೊದಲನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದರು ಪ್ರಧಾನಿ ಮೋದಿ. ಇದೀಗ 2024ರ ಲೋಕಸಭೆಯ ಚುನಾವಣೆ ವೇಳೆ ಕೂಡ ಎನ್ಡಿಎ ಜೊತೆಗೂಡಿ ಪ್ರಧಾನಿ ಮೋದಿ ಅವರು ಸರ್ಕಾರ ರಚನೆ ಮಾಡಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಯದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಕೂಡ ಹಾಜರಿದ್ದು, ಮೊಹಮ್ಮದ್ ಮುಯಿಝ ಅವರು ಪ್ರಧಾನಿ ಮೋದಿ ಅವರಿಗೆ ಸಲಾಂ ಹೇಳಿದ್ದಾರೆ
ಮಾಲ್ಡೀವ್ಸ್ ಮಾಡಿತ್ತು ಎಡವಟ್ಟು!
ಉಗುರಲ್ಲಿ ಹೋಗೋದಕ್ಕೆ, ಕೊಡಲಿ ತಗೊಂಡ್ರಂತೆ ಅನ್ನೋ ಮಾತು ಮಾಲ್ಡೀವ್ಸ್ಗೆ ಸೂಕ್ತವಾಗಿ ಅನ್ವಯ ಆಗುತ್ತೆ. ಸಣ್ಣ ವಿಚಾರ ಮಾಲ್ಡೀವ್ಸ್ ಕೆದಕಿ ಕೆದಕಿ ದೊಡ್ಡದಾಗಿ ಮಾಡುತ್ತಿತ್ತು. ಹಾಗೇ ಮಾಲ್ಡೀವ್ಸ್ ಮಾಡುತ್ತಿರುವ ಈ ಕಿತಾಪತಿಯು ಭಾರತ & ಮಾಲ್ಡೀವ್ಸ್ನ ಸಂಬಂಧ ಕೂಡ ಹಾಳು ಮಾಡುತ್ತಿತ್ತು. ಹೀಗಿದ್ದಾಗ ಸುಮ್ಮನೆ ಇರದ ಮಾಲ್ಡೀವ್ಸ್ನ ನೂತನ ಅಧ್ಯಕ್ಷ ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿಯುತ್ತಿದ್ದರು.
ಹೀಗಿದ್ದಾಗ ಭಾರತ ಮೂಲದ ಪ್ರವಾಸಿಗರು ಮಾಲ್ಡೀವ್ಸ್ ದೇಶಕ್ಕೆ ಆಘಾತ ನೀಡಿದ್ರು. ಮಾಲ್ಡೀವ್ಸ್ ಪ್ರವಾಸೋದ್ಯಮ ಕುಸಿತು ಬೀಳುವಂತೆ ಮಾಡಿದ್ದಾರೆ. ಹೀಗಾಗಿ ಇದೀಗ ಮಾಲ್ಡೀವ್ಸ್ ಭಾರತದ ಎದುರು ತಲೆಬಾಗಲು ಬಂದಿದೆ ಅಂತಿದ್ದಾರೆ ಭಾರತೀಯರು. ಇದರ ಜೊತೆಗೆ ಇದೀಗ ನೇರ, ಮಾಲ್ಡೀವ್ಸ್ ಅಧ್ಯಕ್ಷರೇ ಭಾರತಕ್ಕೆ ಬಂದು ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications