ಭಾರತದ ಎದುರು ಸೋತ ಮಾಲ್ಡೀವ್ಸ್: ಪ್ರಧಾನಿ ಮೋದಿಗೆ ಮಾಲ್ಡೀವ್ಸ್ ಅಧ್ಯಕ್ಷನ ಸಲಾಂ!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಯಕ್ಕಾಗಿ ಇಡೀ ಜಗತ್ತು ಕಾದು ಕುಳಿತಿತ್ತು. ಹೀಗೆ ಪ್ರಧಾನಿ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಜಗತ್ತು ಕಾದು ಕುಳಿತಿರುವ ಸಮಯದಲ್ಲೇ ಮಾಲ್ಡೀವ್ಸ್ ಅಧ್ಯಕ್ಷ ಕೂಡ ಸೊಕ್ಕು ಕರಗಿಸಿಕೊಂಡು ಭಾರತಕ್ಕೆ ಬಂದಿದ್ದಾರೆ, ಯಾಕೆ ಗೊತ್ತಾ? ಮುಂದೆ ಓದಿ!
ಭಾರತ ವಿರೋಧಿ ಮಾಲ್ಡೀವ್ಸ್ ಬೀದಿಗೆ ಬಿದ್ದು ನರಳಾಡುತ್ತಿದೆ. ಭಾರತವನ್ನು ಇದೇ ಮಾಲ್ಡೀವ್ಸ್ ಎದುರು ಹಾಕಿಕೊಂಡ ನಂತರ, ಆ ದೇಶಕ್ಕೆ ಹೋಗುತ್ತಿದ್ದ ಭಾರತೀಯರ ಸಂಖ್ಯೆ ಕೂಡ ಭರ್ಜರಿ ಕುಸಿತ ಕಂಡಿದೆ. ಹೀಗೆ, ಭಾರತೀಯರ ಕಾಲು ಹಿಡಿದು ಪ್ರವಾಸೋದ್ಯಮ ಉಳಿಸಲು ಮಾಲ್ಡೀವ್ಸ್ ಅಧ್ಯಕ್ಷರು ಮುಂದೆ ಬಂದಂತೆ ಕಾಣುತ್ತಿದೆ. ಇದೇ ಕಾರಣಕ್ಕೆ ಇದೀಗ ಮಾಲ್ಡೀವ್ಸ್ ಅಧ್ಯಕ್ಷರು ಭಾರತಕ್ಕೆ ಬಂದಿದ್ದಾರೆ, ಅದರಲ್ಲೂ ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸ್ವೀಕಾರದ ಸಮಾರಂಭಕ್ಕೆ ಬಂದು ಭಾರತಕ್ಕೆ ಸಲಾಂ ಹೇಳಿದ್ದಾರೆ!

3ನೇ ಬಾರಿಗೆ ಪ್ರಮಾಣವಚನ!
ಈಶ್ವರನ ಮೇಲೆ ಪ್ರಮಾಣ ಮಾಡಿ ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ್ದು, ಈ ಮೂಲಕ ಹ್ಯಾಟ್ರಿಕ್ ಬಾರಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ವೇಳೆ ಮೊದಲನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದರು ಪ್ರಧಾನಿ ಮೋದಿ. ಇದೀಗ 2024ರ ಲೋಕಸಭೆಯ ಚುನಾವಣೆ ವೇಳೆ ಕೂಡ ಎನ್ಡಿಎ ಜೊತೆಗೂಡಿ ಪ್ರಧಾನಿ ಮೋದಿ ಅವರು ಸರ್ಕಾರ ರಚನೆ ಮಾಡಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಯದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಕೂಡ ಹಾಜರಿದ್ದು, ಮೊಹಮ್ಮದ್ ಮುಯಿಝ ಅವರು ಪ್ರಧಾನಿ ಮೋದಿ ಅವರಿಗೆ ಸಲಾಂ ಹೇಳಿದ್ದಾರೆ
ಮಾಲ್ಡೀವ್ಸ್ ಮಾಡಿತ್ತು ಎಡವಟ್ಟು!
ಉಗುರಲ್ಲಿ ಹೋಗೋದಕ್ಕೆ, ಕೊಡಲಿ ತಗೊಂಡ್ರಂತೆ ಅನ್ನೋ ಮಾತು ಮಾಲ್ಡೀವ್ಸ್ಗೆ ಸೂಕ್ತವಾಗಿ ಅನ್ವಯ ಆಗುತ್ತೆ. ಸಣ್ಣ ವಿಚಾರ ಮಾಲ್ಡೀವ್ಸ್ ಕೆದಕಿ ಕೆದಕಿ ದೊಡ್ಡದಾಗಿ ಮಾಡುತ್ತಿತ್ತು. ಹಾಗೇ ಮಾಲ್ಡೀವ್ಸ್ ಮಾಡುತ್ತಿರುವ ಈ ಕಿತಾಪತಿಯು ಭಾರತ & ಮಾಲ್ಡೀವ್ಸ್ನ ಸಂಬಂಧ ಕೂಡ ಹಾಳು ಮಾಡುತ್ತಿತ್ತು. ಹೀಗಿದ್ದಾಗ ಸುಮ್ಮನೆ ಇರದ ಮಾಲ್ಡೀವ್ಸ್ನ ನೂತನ ಅಧ್ಯಕ್ಷ ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿಯುತ್ತಿದ್ದರು.
ಹೀಗಿದ್ದಾಗ ಭಾರತ ಮೂಲದ ಪ್ರವಾಸಿಗರು ಮಾಲ್ಡೀವ್ಸ್ ದೇಶಕ್ಕೆ ಆಘಾತ ನೀಡಿದ್ರು. ಮಾಲ್ಡೀವ್ಸ್ ಪ್ರವಾಸೋದ್ಯಮ ಕುಸಿತು ಬೀಳುವಂತೆ ಮಾಡಿದ್ದಾರೆ. ಹೀಗಾಗಿ ಇದೀಗ ಮಾಲ್ಡೀವ್ಸ್ ಭಾರತದ ಎದುರು ತಲೆಬಾಗಲು ಬಂದಿದೆ ಅಂತಿದ್ದಾರೆ ಭಾರತೀಯರು. ಇದರ ಜೊತೆಗೆ ಇದೀಗ ನೇರ, ಮಾಲ್ಡೀವ್ಸ್ ಅಧ್ಯಕ್ಷರೇ ಭಾರತಕ್ಕೆ ಬಂದು ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications