ಜೂನ್ 4ರಂದು ಮಲೆಗಳಲ್ಲಿ ಮದುಮಗಳು ಇಂಗ್ಲೀಷ್ ಅನುವಾದ ಕೃತಿ ಬಿಡುಗಡೆ
ಬೆಂಗಳೂರು, ಮೇ 29: ರಾಷ್ಟ್ರಕವಿ ಕುವೆಂಪು ವಿರಚಿತ 'ಮಲೆಗಳಲ್ಲಿ ಮದುಮಗಳು' ಕಾದಂಬರಿಯ ಇಂಗ್ಲೀಷ್ ಅನುವಾದ ಕೃತಿ The Bride In the Rainy Mountains ಬಿಡುಗಡೆಗೆ ಸಿದ್ಧವಾಗಿದ ಎಂದು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತಿಳಿಸಿದೆ. ಜೂನ್ 4ರಂದು ಬೆಂಗಳೂರಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ಆಯೋಜನೆಯಾಗಿದೆ.
ಪುಸ್ತಕದ ಹೆಸರು: The Bride In the Rainy Mountains
ಕನ್ನಡ ಮೂಲಕೃತಿ: ಕುವೆಂಪು ವಿರಚಿತ 'ಮಲೆಗಳಲ್ಲಿ ಮದುಮಗಳು' ಕಾದಂಬರಿ
ಅನುವಾದಕರು: ಡಾ. ಕೆ .ಎಂ ಶ್ರೀನಿವಾಸಗೌಡ ಮತ್ತು ಜಿ.ಕೆ ಶ್ರೀಕಂಠಮೂರ್ತಿ
ಬಿಡುಗಡೆ: ಡಾ. ಎಚ್. ಎಚ್ ಶಿವಪ್ರಕಾಶ್, ಹಿರಿಯ ಕವಿ ಮತ್ತು ನಾಟಕಕಾರರು
ಪುಸ್ತಕ ಕುರಿತು: ಡಾ ರಾಜೇಂದ್ರ ಚೆನ್ನಿ, ವಿಶ್ರಾಂತ ಪ್ರಾಧ್ಯಾಪಕರು ಮತ್ತು ವಿಮರ್ಶಕರು, ಶಿವಮೊಗ್ಗ

***
ಪುಸ್ತಕದ ಹೆಸರು: ಕಟ್ಟುವ ಹಾದಿಯಲ್ಲಿ...(ಕುವೆಂಪು ಪ್ರತಿಷ್ಠಾನದ ಉಗಮ ಮತ್ತು ವಿಕಾಸ)
ಲೇಖಕರು: ಕಡಿದಾಳ್ ಪ್ರಕಾಶ್
ಬಿಡುಗಡೆ: ಟಿ.ಎಸ್ ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕರು
ಪುಸ್ತಕ ಕುರಿತು: ಡಾ. ಬಸವರಾಜ ಕಲ್ಗುಡಿ, ವಿಶ್ರಾಂತ ಪ್ರಾಧ್ಯಾಪಕರು ಮತ್ತು ವಿಮರ್ಶಕರು, ಬೆಂಗಳೂರು
ಅಧ್ಯಕ್ಷತೆ: ನಾಡೋಜ ಪ್ರೊ. ಹಂ.ಪ ನಾಗರಾಜಯ್ಯ, ಅಧ್ಯಕ್ಷರು, ಕುವೆಂಪು ಪ್ರತಿಷ್ಠಾನ
ಕಾರ್ಯಕ್ರಮಕ್ಕೆ ಶುಭ ಹಾರೈಸುವವರು:
ಸಹ್ಯಾದ್ರಿ ಸಂಘ, ಬೆಂಗಳೂರು
ಸಮಾಜಮುಖಿ ಪ್ರಕಾಶ, ಬೆಂಗಳೂರು
ಅವಿರತ ಪ್ರತಿಷ್ಠಾನ, ಬೆಂಗಳೂರು
ಎಂ ಚಂದ್ರಶೇಖರ್ ಪ್ರತಿಷ್ಠಾನ, ಬೆಂಗಳೂರು
ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ಬೆಂಗಳೂರು
ಐಬಿಎಚ್ ಪ್ರಕಾಶನ, ಬೆಂಗಳೂರು
ಕಾರ್ಯಕ್ರಮದ ನೇರ ಪ್ರಸಾರವನ್ನು ಬುಕ್ ಬ್ರಹ್ಮ ಜಾಲ ತಾಣ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications