ಜೂನ್ 4ರಂದು ಮಲೆಗಳಲ್ಲಿ ಮದುಮಗಳು ಇಂಗ್ಲೀಷ್ ಅನುವಾದ ಕೃತಿ ಬಿಡುಗಡೆ
ಬೆಂಗಳೂರು, ಮೇ 29: ರಾಷ್ಟ್ರಕವಿ ಕುವೆಂಪು ವಿರಚಿತ 'ಮಲೆಗಳಲ್ಲಿ ಮದುಮಗಳು' ಕಾದಂಬರಿಯ ಇಂಗ್ಲೀಷ್ ಅನುವಾದ ಕೃತಿ The Bride In the Rainy Mountains ಬಿಡುಗಡೆಗೆ ಸಿದ್ಧವಾಗಿದ ಎಂದು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತಿಳಿಸಿದೆ. ಜೂನ್ 4ರಂದು ಬೆಂಗಳೂರಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ಆಯೋಜನೆಯಾಗಿದೆ.
ಪುಸ್ತಕದ ಹೆಸರು: The Bride In the Rainy Mountains
ಕನ್ನಡ ಮೂಲಕೃತಿ: ಕುವೆಂಪು ವಿರಚಿತ 'ಮಲೆಗಳಲ್ಲಿ ಮದುಮಗಳು' ಕಾದಂಬರಿ
ಅನುವಾದಕರು: ಡಾ. ಕೆ .ಎಂ ಶ್ರೀನಿವಾಸಗೌಡ ಮತ್ತು ಜಿ.ಕೆ ಶ್ರೀಕಂಠಮೂರ್ತಿ
ಬಿಡುಗಡೆ: ಡಾ. ಎಚ್. ಎಚ್ ಶಿವಪ್ರಕಾಶ್, ಹಿರಿಯ ಕವಿ ಮತ್ತು ನಾಟಕಕಾರರು
ಪುಸ್ತಕ ಕುರಿತು: ಡಾ ರಾಜೇಂದ್ರ ಚೆನ್ನಿ, ವಿಶ್ರಾಂತ ಪ್ರಾಧ್ಯಾಪಕರು ಮತ್ತು ವಿಮರ್ಶಕರು, ಶಿವಮೊಗ್ಗ

***
ಪುಸ್ತಕದ ಹೆಸರು: ಕಟ್ಟುವ ಹಾದಿಯಲ್ಲಿ...(ಕುವೆಂಪು ಪ್ರತಿಷ್ಠಾನದ ಉಗಮ ಮತ್ತು ವಿಕಾಸ)
ಲೇಖಕರು: ಕಡಿದಾಳ್ ಪ್ರಕಾಶ್
ಬಿಡುಗಡೆ: ಟಿ.ಎಸ್ ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕರು
ಪುಸ್ತಕ ಕುರಿತು: ಡಾ. ಬಸವರಾಜ ಕಲ್ಗುಡಿ, ವಿಶ್ರಾಂತ ಪ್ರಾಧ್ಯಾಪಕರು ಮತ್ತು ವಿಮರ್ಶಕರು, ಬೆಂಗಳೂರು
ಅಧ್ಯಕ್ಷತೆ: ನಾಡೋಜ ಪ್ರೊ. ಹಂ.ಪ ನಾಗರಾಜಯ್ಯ, ಅಧ್ಯಕ್ಷರು, ಕುವೆಂಪು ಪ್ರತಿಷ್ಠಾನ
ಕಾರ್ಯಕ್ರಮಕ್ಕೆ ಶುಭ ಹಾರೈಸುವವರು:
ಸಹ್ಯಾದ್ರಿ ಸಂಘ, ಬೆಂಗಳೂರು
ಸಮಾಜಮುಖಿ ಪ್ರಕಾಶ, ಬೆಂಗಳೂರು
ಅವಿರತ ಪ್ರತಿಷ್ಠಾನ, ಬೆಂಗಳೂರು
ಎಂ ಚಂದ್ರಶೇಖರ್ ಪ್ರತಿಷ್ಠಾನ, ಬೆಂಗಳೂರು
ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ, ಬೆಂಗಳೂರು
ಐಬಿಎಚ್ ಪ್ರಕಾಶನ, ಬೆಂಗಳೂರು
ಕಾರ್ಯಕ್ರಮದ ನೇರ ಪ್ರಸಾರವನ್ನು ಬುಕ್ ಬ್ರಹ್ಮ ಜಾಲ ತಾಣ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಬಹುದು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications