ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಬ್ಬಲೂರು ಬಳಿ ಲಾರಿ ಡಿಕ್ಕಿ ಪಾದಚಾರಿ ಸಾವು: ಸಿಲ್ಕ್‌ಬೋರ್ಡ್ ವರೆಗೆ ಟ್ರಾಫಿಕ್ ಜಾಮ್

|
Google Oneindia Kannada News

ಬೆಂಗಳೂರು, ಜನವರಿ 12: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ಬಳಿ ಅಪಘಾತ ಸಂಭವಿಸಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಡ್ಯ ಭೀಕರ ದುರಂತ: ದುರಂತದಲ್ಲಿ ಮೃತಪಟ್ಟ 25 ಜನರ ಹೆಸರುಗಳು ಮಂಡ್ಯ ಭೀಕರ ದುರಂತ: ದುರಂತದಲ್ಲಿ ಮೃತಪಟ್ಟ 25 ಜನರ ಹೆಸರುಗಳು

ಸಿಮೆಂಟ್ ತುಂಬಿದ್ದ ಲಾರಿ ಪಾದಚಾರಿ ದೊಡ್ಡ ಮುನಿಯಪ್ಪ ಎನ್ನುವವರ ಮೇಲೆ ಹರಿದಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ರಸ್ತೆ ದಾಟುವಾಗ ಈ ಅವಗಢ ಸಂಭವಿಸಿದೆ ಎನ್ನಲಾಗಿದೆ.

ಮಂಡ್ಯ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಂಡ್ಯ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಸ್ಥಳೀಯರು ಆಕ್ರೋಶಗೊಂಡು ಕಳೆದ ಒಂದು ಗಂಟೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಬ್ಬಲೂರು, ಸಿಲ್ಕ್ ಬೋರ್ಡ್ ಮಾರ್ಗ, ಮಾರತ್ತಹಳ್ಳಿ ಒಟ್ಟು 6 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದೆ.

Man dies after collition with cement truck

ಅಷ್ಟೇ ಅಲ್ಲದೆ ಆ ಲಾರಿಗೆ ಲಾರಿಯ ಮೇಲೆ ಕಲ್ಲು ತೂರಾಟ ನಡೆಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಪಲೀಸರು ಆಗಮಿಸಿ ಕ್ರಷರ್ ಲಾರಿಗಳು ಆ ಮಾರ್ಗದಲ್ಲಿ ಬಾರದಂತೆ ತಡೆದಿದ್ದಾರೆ. ವಾಹನಗಳ ಸಂಚಾರ ಎಂದಿನಂತೆ ಆಗಲು ಇನ್ನೂ ಎರಡರಿಂದ ಮೂರು ಗಂಟೆಗಳ ಸಮಯವಕಾಶ ಬೇಕಾಗುತ್ತದೆ.

English summary
Pedestrian dies after collition with cement lorry in Bagaluru junction. Huge traffic jam around the area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X