ಪೊಲೀಸ್ ಆಯುಕ್ತರ ಕಚೇರಿಯಿಂದ ಕಾಲ್ ಬರುತ್ತೆ
ಬೆಂಗಳೂರು, ಫೆಬ್ರವರಿ 27: ಮ್ಯಾಟ್ರಿಮೊನಿ ವೆಬ್ ತಾಣದಲ್ಲಿ ಸಂಗಾತಿಯನ್ನು ಹುಡುಕುವ ಮುನ್ನ ಹುಷಾರ್ ! ವ್ಯಕ್ತಿಯೊಬ್ಬ ಮ್ಯಾಟ್ರಿಮೊನಿ ವೆಬ್ ತಾಣದಲ್ಲಿ ಸಂಗಾತಿ ಹುಡುಕಿಕೊಳ್ಳಲು ಹೋಗಿ ಸರಿಯಾಗಿ ಟೋಪಿ ಹಾಕಿಸಿಕೊಂಡು ವಿಲ ವಿಲ ಒದ್ದಾಡುತ್ತಿದ್ದಾರೆ. ಮಾತ್ರವಲ್ಲ, ನ್ಯಾಯ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.
ಶ್ರೀಕೃಷ್ಣ ನಗರದ ನಿವಾಸಿ ವಿನಾಯಕ ಹಣ ಕಳೆದುಕೊಂಡವರು. ವಿನಾಯಕ್ ಮದುವೆಯಾಗಲು ಸಂಗಾತಿಯನ್ನು ಹುಡುಕುತ್ತಿದ್ದ. ಸ್ನೇಹಿತರೊಬ್ಬರು ವೆಬ್ ತಾಣದಲ್ಲಿ ಹುಡುಕಿದರೆ ಒಳ್ಳೆಯ ಸಂಗಾತಿ ಸಿಗುವುದಾಗಿ ಹೇಳಿದ್ದರು. ಅದರಂತೆ, ವಿನಾಯಕ್ ಶಾದಿ.ಕಾಮ್ ತಾಣದಲ್ಲಿ ಸುಂದರ ಹುಡುಗಿಯನ್ನು ನೋಡಿ ಮದುವೆಯಾಗುವುದಾಗಿ ರಿಕ್ವೆಸ್ಟ್ ಕಳಿಸಿದ್ದ. ಹಲವು ಹುಡುಗಿಯರ ಪ್ರೊಫೈಲ್ ಗೆ ರಿಕ್ವೆಸ್ಟ್ ಕಳಿಸಿ ಮದುವೆ ಕನಸು ಕಾಣುತ್ತಿದ್ದ. ಹುಡುಗಿಯಿಂದ ಕಾಲ್ ಬರಬಹುದು ಎಂಬ ಕನಸಲ್ಲಿ ತೇಲಾಡುತ್ತಿದ್ದ.
ವಿನಾಯಕ್ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತರು, ನೀನು ಸಂಗಾತಿ ಯಾಗಲು ಬಯಲಿಸಿದ ಹುಡುಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನಾವು ಪೊಲೀಸ್ ಆಯುಕ್ತರ ಕಚೇರಿಯಿಂದ ಕರೆ ಮಾಡುತ್ತಿದ್ದೇವೆ. ನೀನು ಈಗ ನಮಗೆ ಹಣ ಕೊಟ್ಟರೆ ಮಾತ್ರ ಕೇಸು ಮುಚ್ಚಿ ಹಾಕುತ್ತೇವೆ. ಇಲ್ಲದಿದ್ದರೆ ನಿಮ್ಮನ್ನು ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

Recommended Video
ಪೊಲೀಸ್ ಆಯುಕ್ತರ ಹೆಸರಿನಲ್ಲಿ ಪದೇ ಪದೇ ಕರೆ ಮಾಡಿದ ಕಿರಾತಕರು, ಒಂದು ಲಕ್ಷ ರೂಪಾಯಿ ಹಣ ಪಡೆದಿದ್ದಾರೆ. ಪದೇ ಪದೇ ಬ್ಲಾಕ್ ಮೇಲ್ ಮಾಡಿ ಒಂದು ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಮೋಸ ಹೋಗಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತು ವಿನಾಯಕ್ ದಕ್ಷಿಣ ವಿಭಾಗದ ಸಿಇಎಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications