ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವಳಿ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ

|
Google Oneindia Kannada News

ಬೆಂಗಳೂರು, ಅ. 1 : ದಸರಾ ಹಬ್ಬದ ಸಂಭ್ರಮ ಈ ಮನೆಯಲ್ಲಿಲ್ಲ. ಇಡಿ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿ ಬುಧವಾರ ಹೃದಯ ವಿದ್ರಾವಕ ಘಟನೆ ನಡೆದಿದೆ.

ಹೆಂಡತಿ ಸಾವಿನಿಂದ ಮನನೊಂದು ಸ್ವತಃ ತಂದೆಯೇ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.(ತಾಯಿಯ ಸಾವಿನಿಂದ ಮನನೊಂದ ಯುವಕ ಆತ್ಮಹತ್ಯೆ)

suicide

ನಾಲ್ಕು ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಅಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ರಾಜಾಜಿನಗರದ ಕುಮರೇಶ್(40) ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A man commits suicide after killing his 4-year-old twin daughters in Rajajinagar on Wednesday. Kumaresh (40) was upset after his wife's death and he decided to suicide. But two innocent babies lost their breath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X