ಮ್ಯಾಟ್ರಿಮೋನಿಯಲ್ಲಿ ಪರಿಚಯವಾದವಳು ಮದುವೆ ನಿರಾಕರಿಸಿದ್ದಕ್ಕೆ ಕಿರುಕುಳ
ಬೆಂಗಳೂರು, ಏ.9: ವ್ಯಕ್ತಿಯೊಬ್ಬ ಮ್ಯಾಟ್ರಿಮೋನಿ ಮೂಲಕ ಪರಿಚಯ ಮಾಡಿಕೊಂಡಿದ್ದಬ್ಬಳ ಯುವತಿ ಮದುವೆಯ ಪ್ರೊಪೋಸಲ್ ಒಪ್ಪಿಕೊಳ್ಳದ ಕಾರಣ ಯುವತಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ವರದಿಯಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಟೆಕ್ಕಿಯೊಬ್ಬರು ತನ್ನ ಕಿರಿಯ ತಂಗಿಯ ಪ್ರೊಫೈಲ್ ಒಂದನ್ನು ಮ್ಯಾಟ್ರಿಮೊನಿಯಲ್ಲಿ ಅಪ್ಲೋಡ್ ಮಾಡಿದ್ದರು. ಬಳಿಕ ಹಿರಿಯ ಸಹೋದರಿಯನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದರು.
ಆದರೆ ಕಿರಿಯ ಸಹೋದರಿ ಹಾಗೂ ಜ್ಯೋತಿ ಕೃಷ್ಣನ್ ಉತ್ತಮ ಸ್ನೇಹಿತರಾದರು. ಹಲವು ಬಾರಿ ಹೊರಗಡೆ ಸಾಕಷ್ಟು ಓಡಾಡಿದ್ದರು. ಆದರೆ ಹಿರಿಯ ಸಹೋದರಿ ಆತನನ್ನು ಭೇಟಿಯಾದಾಗ ಆತನ ಗುಣ ಅಷ್ಟು ಹಿಡಿಸಲಿಲ್ಲ. ಹಾಗಾಗಿ ಹಿರಿಯ ಸಹೋದರಿ ಮದುವೆಯನ್ನು ನಿರಾಕರಿಸಿದ್ದಳು.

ಆದರೆ ಕಿರಿಯ ಸಹೋದರಿ ಆತನನ್ನು ಮದುವೆಯಾಗಲು ಒಪ್ಪಿದ್ದಳು. ಆದರೆ ಕೃಷ್ಣನ್ಗೆ ಈ ಸಂಬಂಧದಿಂದ ಸಂತೋಷವಾಗಿರಲಿಲ್ಲ. ಇಬ್ಬರೂ ಸಹೋದರಿಯರಿಗೂ ಕಿರುಕುಳ ನೀಡಲು ಆರಂಭಿಸಿದ್ದ. ವಾಟ್ಸ್ ಅಪ್ ಮೂಲಕ ಬೆದರಿಕೆ ಎಸ್ಎಂಎಸ್ಗಳನ್ನು ಕಳುಹಿಸುತ್ತಿದ್ದ, ಅಷ್ಟೇ ಅಲ್ಲದೆ ಅವರ ಮನೆಗೆ ಹೋಗಿ ಕಿರಿಯ ಸಹೋದರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications