ಬೆಂಗಳೂರಿಗೆ ಅಂತೂ ಲಗ್ಗೆ ಇಟ್ಟ ಮಾವು, ಮೇ 30ರಿಂದ ಮಾವು ಮೇಳ
ಬೆಂಗಳೂರು, ಮೇ 14: ಅಂತೂ ಬೆಂಗಳೂರಿಗೆ ಹಣ್ಣುಗಳ ರಾಜ ಮಾವು ಲಗ್ಗೆ ಇಟ್ಟಿದೆ. ಕೊಂಚ ತಡವಾದರೂ ರಸಭರಿತ ಮಾವುಗಳು ಮಂದಿಯ ಉದರ ಸೇರಲಿದೆ.
ಪ್ರತಿ ಬಾರಿ ಏಪ್ರಿಲ್ ಆರಂಭ ಅಥವಾ ಅಂತ್ಯದೊಳಗೆ ಬೆಂಗಳೂರಿನಲ್ಲಿ ಎಲ್ಲಿ ನೋಡಿದರಲ್ಲಿ ಮಾವಿನ ಹಣ್ಣುಗಳದ್ದೇ ಕಾರು ಬಾರು ಆದರೆ ಈ ಬಾರಿ ಆಗಮನ ಸ್ವಲ್ಪ ತಡವಾಗಿದೆ.
ನಗರದ ಲಾಲ್ಬಾಗ್, ಕಬ್ಬನ್ ಪಾರ್ಕ್ ಹಾಗೂ ವಿವಿಧ ಮೆಟ್ರೋ ನಿಲ್ದಾಣಗಳಲ್ಲಿ ಮಾವು ಮಳಿಗೆಗಳನ್ನು ತೆರೆಯಲಾಗುತ್ತದೆ. ಜೊತೆಗೆ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧ ಭಾಗಗಳಲ್ಲಿನ ಐಟಿ ಕಂಪನಿಗಳಿಗೆ ಮಾವು ಮಳಿಗೆ ಪ್ರಾರಂಭಿಸುವಂತೆ ಮನವಿ ನೀಡುತ್ತಿದೆ. ರೈತರೊಂದಿಗೆ ಚರ್ಚೆ ನಡೆಸಿ ಬೇಡಿಕೆ ಇರುವಲ್ಲಿ ಮಳಿಗೆ ಆರಂಭಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ಡಾ. ಸಿಜೆ ನಾಗರಾಜ್ ತಿಳಿಸಿದ್ದಾರೆ.

ಮಾವಿನ ಹಣ್ಣುಗಳಿಗೆ ರಾಸಾಯನಿಕಗಳನ್ನು ಬಳಸಿ ಮಾಗಿಸಿದ ಹಣ್ಣುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ. ಹಣ್ಣಿನ ಪ್ರಮಾಣ ಹಾಗೂ ಗುಣಮಟ್ಟದ ಆಧಾರದ ಮೇಲೆ ಎರಡು ದಿನಕ್ಕೊಮ್ಮೆ ದರ ನಿಗದಿ ಪಡಿಸಲು ಸಮಿತಿ ರಚಿಸಲಾಗಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications