ಅನಂತ ಕುಮಾರ್ ಇಲ್ಲದ ಬಸವನಗುಡಿ ಕಡಲೆಕಾಯಿ ಪರಿಷೆ
Recommended Video

ಬೆಂಗಳೂರು, ಡಿಸೆಂಬರ್ 3: ಪ್ರತಿ ವರ್ಷದ ಆರಂಭದ ದಿನದಿಂದ ಅದಮ್ಯ ಚೇತನ ಉತ್ಸವ, ನಾಡಪ್ರಭು ಕೆಂಪೇಗೌಡ ಜಯಂತಿ, ಬಸವನಗುಡಿಯ ಕಡಲೆಕಾಯಿ ಪರಿಷೆ, ಹೀಗೆ ಬೆಂಗಳೂರಿನ ಹಲವಾರು ಸಾಂಸ್ಕೃತಿಕ ಉತ್ಸವಗಳಿಗೆ ಸಾಕ್ಷಿಯಾಗಿ ಬೆನ್ನೆಲುಬಿನಂತೆ ನಿಲ್ಲುತ್ತಿದ್ದ ಕೇಂದ್ರ ಸಚಿವ ದಿ. ಅನಂತ ಕುಮಾರ್ ಅವರ ಅನುಪಸ್ಥಿತಿ ಕಡಲೆಕಾಯಿ ಪರಿಷೆ ಉದ್ಘಾಟನೆಗೆ ಬಂದ ಬಹುತೇಕರನ್ನುಕಾಡಿತು.
ಅನಂತ ಕುಮಾರ್ ಇಲ್ಲದೆ ನಡೆಯುತ್ತಿರುವ ಮೊದಲನೇ ಕಡಲೆಕಾಯಿ ಪರಿಷೆ ಇದಾಗಿದ್ದು, ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕಡಲೆಕಾಯಿ ಪರಿಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅಷ್ಟೇ ಅಲ್ಲದೆ ಕಡಲೆಕಾಯಿ ಪರಿಷೆ ನಡೆಯುವ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಿದ್ದರು.
ಬೆಂಗಳೂರಿನ ಕಡಲೆಕಾಯಿ ಪರಿಷೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರಚುರಪಡಿಸಲು ಬಹುವಾಗಿ ಶ್ರಮಿಸುತ್ತಿದ್ದರು ಎನ್ನುವುದನ್ನು ಎಲ್ಲರು ಮನಬಿಚ್ಚಿ ಕೊಂಡಾಡಿದರು.

ಈ ಕುರಿತು ಶಾಸಕ ರವಿ ಸುಬ್ರಹ್ಮಣ್ಯ ಮಾತನಾಡಿ, ದಿವಂಗತ ಅನಂತ ಕುಮಾರ್ ಅವರು ಕಳೆದ ಹತ್ತು ವರ್ಷಗಳಿಗಿಂತಲೂ ಮೊದಲಿಂದಲೇ ಕಡಲೆಕಾಯಿ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು, ಈ ಪರಿಷೆಯನ್ನು ರಾಷ್ಟ್ರಮಟ್ಟದ ಉತ್ಸವವಾಗಿ ಮಾಡಲು ಅವರು ಶ್ರಮಿಸದ್ದರು ಎಂದು ಕೊಂಡಾಡಿದರು.
ಬಸವನಗುಡಿ ಕ್ಷೇತ್ರ ಅಭಿವೃದ್ಧಿಗೆ ಈಗಾಗಲೇ ಮುಜರಾಯಿ ಇಲಾಖೆ ಕೋಟಿ ರೂ ಮೀಸಲಿಟ್ಟಿದೆ, ಇದೀಗ ಬಿಬಿಎಂಪಿ ಮೇಯರ್ ಕೂಡ ಭರವಸೆ ನೀಡಿದ್ದಾರೆ, ಅಭಿವೃದ್ಧಿ ಶೀಘ್ರವಾಗಿ ಆಗಲಿದೆ ಎಂದು ಭರವಸೆ ನೀಡಿದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications