ಮಾರ್ಗ ಬದಲಾವಣೆ ಬಳಿಕ ಕೆಆರ್ ಮಾರ್ಕೆಟ್ ಮೇಲ್ಸೇತುವೆ ದುರಸ್ತಿ
ಬೆಂಗಳೂರು, ಡಿಸೆಂಬರ್ 25: ಮಾರ್ಗ ಬದಲಾವಣೆಯಾದ ಬಳಿಕ ಕೆಆರ್ ಮಾರುಕಟ್ಟೆ ಮೇಲ್ಸೇತುವೆ ದುರಸ್ತಿ ಕಾರ್ಯ ಆರಂಭಿಸಲಾಗುತ್ತದೆ.
ಸುಮಾರು 2.65 ಕಿ.ಮೀ ಉದ್ದವಿರುವ ಮೇಲ್ಸೇತುವೆಯ ದುರಸ್ತಿಗೆ 4.30 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ನಾಗೇಶ್ ಮಾಯಣ್ಣ ಸಾಯಿ ತ್ರಿಷಾ ಇನ್ಫ್ರಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದೆ.
ಡಿಸೆಂಬರ್ 26ರಂದೇ ಕಾಮಗಾರಿ ಆರಂಭವಾಗಬೇಕಿತ್ತು ಆದರೆ ಬದಲಿ ಮಾರ್ಗ ಸಿದ್ಧವಾಗದಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರ ಮುಂದೂಡುವ ಸಾಧ್ಯತೆ ಇದೆ. ಡಿ.28 ಅಥವಾ 29ರಿಂದ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಈ ಅವಧಿಯಲ್ಲಿ ಮೇಲುರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಪುರಭವನದಿಂದ ಮೈಸೂರು ರಸ್ತೆ ಮತ್ತು ಚಾಮರಾಜಪೇಟೆಯ ಕಡೆಗೆ ಸಾಗುವವರು ಪರ್ಯಾಯ ರಸ್ತೆಗಳಲ್ಲಿ ತೆರಳಬೇಕಾಗುತ್ತದೆ. ಒಂದು ಪದರ ಡಾಂಬರು ಕಿತ್ತು ಹಾಕಿ, 3 ಎಂಎಂ ದಪ್ಪದ ಡಾಂಬರು ಶೀಟ್ ಹೊದಿಸಲಾಗುತ್ತದೆ. ಬಳಿಕ 40 ಎಂಎಂ ದಪ್ಪದ ಬಿಟುಮಿನ್ ಹಾಕಲಾಗುವುದು ಎಂಜಿನಿಯರ್ ಒಬ್ಬರು ಮಾಹಿತಿ ನೀಡಿದ್ದಾರೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications