ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುತಾತ್ಮ ಯೋಧರ ಕುಟುಂಬಕ್ಕೆ ಮಾತಾ ಅಮೃತಾನಂದಮಯಿ ಸಹಾಯ

|
Google Oneindia Kannada News

ಬೆಂಗಳೂರು, ಫೆ.19: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14 ರಂದು ನಡೆದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಶ್ರೀ ಮಾತಾ ಅಮೃತಾನಂದಮಯಿ 5 ಲಕ್ಷ ರೂ ನೀಡಿ ಸಹಾಯ ಹಸ್ತ ಚಾಚಿದ್ದಾರೆ.

ದೇಶವು ಹೆಮ್ಮೆಯ ಯೋಧರನ್ನು ಕಳೆದುಕೊಂಡಿದೆ. ಯೋಧರ ಕುಟುಂಬಕ್ಕೆ ಸಹಾಯ ಮಾಡುವುದು ನಮ್ಮ ಧರ್ಮ, ನಮ್ಮನ್ನು ಸುರಕ್ಷಿತವಾಗಿಡಲು ಅವರು ತಮ್ಮ ಪ್ರಾಣವನ್ನು ತೊರೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೊರೆಯಲಿ ಎಂದು ಶ್ರೀ ಮಾತಾ ಅಮೃತಾನಂದಯಿ ಹೇಳಿದ್ದಾರೆ.

mata Amritanandamayi give 5 lakh to martyred soldierss kins

ಪುಲ್ವಾಮಾದಲ್ಲಿ ಸೋಮವಾರ ನಡೆದ ಪ್ರತಿ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆಮಾಡಲಾಗಿದೆ.

ಇದೀಗ 2019ರ ಭಾರತ ಯಾತ್ರೆ ಪ್ರಯುಕ್ತ ಮಾತಾ ಅಮೃತಾನಂದಮಯಿ ಮೈಸೂರಿಗೆ ತೆರಳಲಿದ್ದಾರೆ.

English summary
The Mata Amritanandamayi Math will be donating Rs 5 lakh each to the families of more than 40 CRPF troopers who were martyred in the dastardly terror attack in Jammu and Kashmir's Pulwama district last week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X