ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚಲು 15 ದಿನಗಳ ಗಡುವು ನೀಡಿದ ಮೇಯರ್
ಬೆಂಗಳೂರು, ಆಗಸ್ಟ್ 24: ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಮೇಯರ್ ಜಿ ಪದ್ಮಾವತಿ ಅಧಿಕಾರಿಗಳಿಗೆ 15 ದಿನಗಳ ಗಡುವು ನೀಡಿದ್ದಾರೆ
ಬುಧವಾರ ರಸ್ತೆ ಮತ್ತು ಮೂಲ ಸೌಕರ್ಯ ವಿಭಾಗದ ಎಂಜಿನಿಯರ್ ಗಳು ಹಾಗೂ ನಗರದ 8 ವಲಯಗಳ ಮುಖ್ಯ ಎಂಜಿನಿಯರ್ ಗಳ ಸಭೆ ನಡೆಸಿದ ಅವರು, "ಮಳೆಗಾಲ ಆರಂಭವಾಗಿದೆ. ಆದರೆ ರಸ್ತೆ ಗುಂಡುಗಳನ್ನು ಇನ್ನೂ ಏಕೆ ಮುಚ್ಚಿಲ್ಲ?" ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

"ಇನ್ನು ನಗರದಲ್ಲಿ ಬೃಹತ್, ಮಧ್ಯಮ ಹಾಗೂ ಸಣ್ಣ ರಸ್ತೆಗಳು ಸೇರಿ ಒಟ್ಟು 14,118 ಕಿ.ಮೀ. ರಸ್ತೆಗಳಿವೆ. ಇದರಲ್ಲಿ ಗುಂಡಿಗಳಿಲ್ಲದ ರಸ್ತೆಗಳಿಲ್ಲ. ತಿಂಗಳ ಹಿಂದೆ ಅಭಿವೃದ್ಧಿಪಡಿಸಿರುವ ಪ್ರಮುಖ ರಸ್ತೆಗಳೇ ಗುಂಡಿ ಬಿದ್ದಿವೆ. ಒಂದು ಮಳೆಗೆ ಗುಂಡಿಗಳ ಸಂಖ್ಯೆ ಹೆಚ್ಚಾಗಿವೆ," ಎಂದು ಅಧಿಕಾರಿಗಳ ವಿರುದ್ಧ ಮೇಯರ್ ಕಿಡಿಕಾರಿದ್ದಾರೆ.
ಇದೇ ವೇಳೆ ರಸ್ತೆ ಮೇಲೆ ನೀರು ಹರಿದು ಹೋಗದೆ, ನೀರು ನಿಲ್ಲುತ್ತಿರುವುದರ ಬಗ್ಗೆಯೂ ಮೇಯರ್ ಅಧಿಕಾರಿಗಳಿಗ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
More From
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications