ಕಾಲ್ ಸೆಂಟರ್ ವಿವಾದ : ಕನ್ನಡವೇ ನನ್ನಮ್ಮ ಎಂದ ಬಿಬಿಎಂಪಿ ಮೇಯರ್
ಬೆಂಗಳೂರು, ಜುಲೈ 05: ಕಳೆದ ಕೆಲ ದಿನಗಳಿಂದ ಬಿಬಿಎಂಪಿಯ ಉದ್ದೇಶಿತ ಬಹುಭಾಷೆ ಕಾಲ್ ಸೆಂಟರ್ ವಿವಾದಕ್ಕೀಡಾಗಿದ್ದು ಗೊತ್ತಿರಬಹುದು. ಈ ಬಗ್ಗೆ ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಬೇರೆ ಯಾವುದೆ ಭಾಷೆಗೆ ಆದ್ಯತೆ ನೀಡುವುದು ಪಾಲಿಕೆ ಉದ್ದೇಶವಲ್ಲ. ಎಲ್ಲಾ ಹಂತದಲ್ಲೂ ಕನ್ನಡಕ್ಕೆ ಬೆಲೆ ನೀಡಲಾಗುತ್ತಿದೆ. ಸಾರ್ವಜನಿಕರು ಕಂಟ್ರೋಲ್ ರೂಮ್, ಕಾಲ್ ಸೆಂಟರ್ ಗಳ ಜತೆ ಕನ್ನಡದಲ್ಲೇ ವ್ಯವಹರಿಸಬಹುದು. ಈ ಬಗ್ಗೆ ಯಾವುದೇ ಸುಳ್ಳು ಮಾಹಿತಿಗೆ ಕಿವಿಗೊಡಬೇಡಿ ಎಂದು ಬಿಬಿಎಂಪಿ ಮೇಯರ್ ಹೇಳಿಕೊಂಡಿದ್ದಾರೆ.[ಬಿಬಿಎಂಪಿ ಕಾಲ್ ಸೆಂಟರ್ ವಿರುದ್ಧ - ಐಟಿ ಬಿಟಿ ಕನ್ನಡಿಗರ ಟ್ವಿಟ್ಟರ್ ಸಮರ]

ಬಿಬಿಎಂಪಿಯವರು ಪರಭಾಷೆ ಕಾಲ್ ಸೆಂಟರ್ ಆರಂಭಿಸುತ್ತಿರುವುದರ ವಿರುದ್ಧವಾಗಿ ಐಟಿ ಬಿಟಿ ಕನ್ನಡಿಗರು ಟ್ವಿಟ್ಟರ್ ನಲ್ಲಿ ಅಭಿಯಾನ ನಡೆಸಿದ್ದವು.
ಬಿಜೆಪಿ ಮುಖಂಡ ಸಿ.ಟಿ.ರವಿ ಯವರು ಇದಕ್ಕೆ ಬೆಂಬಲ ವ್ಯಕ್ತಪಡಿಸಿ, ಬಿಬಿಎಂಪಿಯ ಕಾಲ್ ಸೆಂಟರ್ ನಲ್ಲಿ ಬೇರೆ ಭಾಷೆಗಳು ಬೇಡ, ಕೆಲವರು ಕರ್ನಾಟಕದಲ್ಲಿ 5 ವರ್ಷಕ್ಕಿಂತಲೂ ಹೆಚ್ಚು ಕಾಲ ಇಲ್ಲಿರುತ್ತಾರೆ ಅಂತವರು ಇಲ್ಲಿಯ ಭಾಷೆ ಕಲಿತು ಇಲ್ಲಿಗೆ ಒಗ್ಗಿಕೊಳ್ಳುವುದು ಸೂಕ್ತ ಎಂದು ಹೇಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications