ಬೆಂಗಳೂರಲ್ಲಿ ಸೆ.17ರಂದು ಮಾಂಸ ಮಾರಾಟ ನಿಷೇಧ
ಬೆಂಗಳೂರು, ಸೆಪ್ಟೆಂಬರ್, 15 : ಗಣೇಶ ಚತುರ್ಥಿಯ ದಿನದಂದು ನಗರದಲ್ಲಿ ಮಾಂಸ ಮಾರಾಟ ನಿಷೇಧಿಸಲು ಪಶುಪಾಲನಾ ವಿಭಾಗದ ಜಂಟಿ ಕಾರ್ಯದರ್ಶಿಗಳು ನಿರ್ಧಾರ ತೆಗೆದುಕೊಂಡಿದ್ದು, ಈ ನಿಯಮ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಪ್ರದೇಶಗಳಿಗೂ ಅನ್ವಯವಾಗಲಿದೆ.
ನಗರದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭಾರೀ ತಯಾರಿ ನಡೆಯುತ್ತಿದ್ದು, ಸೆಪ್ಟಂಬರ್ 17ರ ಗುರುವಾರ ಗಣೇಶ ಚತುರ್ಥಿಯಂದು ಮಾತ್ರ ಮಾಂಸ ಮಾರಾಟ ನಿಷೇಧಿಸಲು ಆಜ್ಞೆ ಹೊರಡಿಸಲಾಗಿದೆ. ಇದರಂತೆ ನಗರಾದ್ಯಂತ ಮಾಂಸ ಮಾರಾಟ ಸ್ಥಗಿತಗೊಳ್ಳಲಿದೆ.[ಮಾಂಸ ಮಾರಾಟ ನಿಷೇಧ: ಮುಂಬೈ ಈಗ 'ಬ್ಯಾನ್- ಇಸ್ತಾನ್']

ಪಶುಪಾಲನಾ ವಿಭಾಗದಿಂದ ಹೊರಡಿಸಿದ ಈ ಆದೇಶವು ಒತ್ತಾಯಪೂರ್ವಕವಾದುದಲ್ಲ. ಆದರೂ ಮಾಂಸ ಮಾರಾಟಗಾರರು ಗಣೇಶ ಹಬ್ಬದ ಪ್ರಯುಕ್ತ ಈ ನಿಯಮವನ್ನು ಪಾಲಿಸುವಂತೆ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರದಾದ್ಯಂತ ಜೈನರ ಪರ್ಯೂಷಣದ ಪ್ರಯುಕ್ತ ಜಮ್ಮು ಕಾಶ್ಮೀರ, ಹರ್ಯಾಣ, ಮುಂಬೈ, ರಾಜ್ಯದಲ್ಲಿ ಮಾಂಸ ಮಾರಾಟ ನಿಷೇಧದ ಕುರಿತಾಗಿ ಪ್ರತಿರೋಧಗಳು ತಲೆದೋರಿದ್ದವು. ಇದರ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಮಾಂಸ ಮಾರಾಟ ನಿಷೇಧದ ತೀರ್ಪನ್ನು ಮುಂಬೈ ಹೈಕೋರ್ಟ್ ತಡೆಹಿಡಿದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications