ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಡಾ ಪೂರ್ವಿ ಜಯರಾಜ್
ಬೆಂಗಳೂರು ಮಾರ್ಚ್ 23: ಕೋವಿಡ್ 19 ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಖ್ಯಾತ ವೈದ್ಯೆ ಡಾ ಪೂರ್ವಿ ಜಯರಾಜ್ ಹೇಳಿದ್ದಾರೆ.
ನಗರದ ಖಾಸಗಿ ಹೋಟೇಲ್ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣವಾಗಿ ಹಲವಾರು ಜನರು ಡಿಪ್ರೆಷನ್ ಹಾಗೂ ಒತ್ತಡಕ್ಕೆ ಒಳಗಾಗುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಟ್ಟುಕೊಳ್ಳುವುದು ಬಹಳ ಮುಖ್ಯ ವಿಷಯವಾಗಿದೆ. ಮಾನಸಿಕವಾಗಿ ಆರೋಗ್ಯವನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದರಿಂದ ದೈಹಿಕವಾಗಿಯೂ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷಿನ್ ಹಾಗೂ ಶುದ್ದು ಕುಡಿಯುವ ನೀರು ಒದಗಿಸುವ ಆರ್ ಓ ವಾಟರ್ ಪ್ಯೂರಿಫೈರ್ಗಳನ್ನು ವಿತರಿಸಿ ಮಾತನಾಡಿದ ರೀಜನ್ ಚೇರ್ ಪರ್ಸನ್ ಲಯನ್ ಡಾ. ಸತ್ಯವತಿ ಬಸವರಾಜು, ಲಯನ್ಸ್ ಕ್ಲಬ್ ವತಿಯಿಂದ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದ್ದೇವೆ. ಕಳೆದ ಕೆಲವು ತಿಂಗಳ ಹಿಂದೆ ಕನಕಪುರದಲ್ಲಿ ಕಲ್ಯಾಣೀಯನ್ನ ಶುದ್ದೀಕರಿಸಿ ಪುನಶ್ಚೇತನ ಮಾಡಿದ್ದೇವೆ. ನಮ್ಮ ರೀಜನ್ ವತಿಯಿಂದ ಸಮಾಜಮುಖಿಯಾದ ಇನ್ನು ಹೆಚ್ಚಿನ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Recommended Video
ಕಾರ್ಯಕ್ರಮದಲ್ಲಿ ಪಿಎಂಜೆಏಫ್ ಡಿಸ್ಟಿಕ್ಟ್ರ ಗವರ್ನರ್ ಲಯನ್ ಡಾ. ಜಿ ಎ ರಮೇಶ್, ಪಿಎಂಜೆಎಫ್ ಲಯನ್ ಡಾ.ಪ್ರಭಾ ಮೂರ್ತಿ, ಎಂಜೆಎಫ್ ಲಯನ್ ಡಾ ಶ್ರೀವಿದ್ಯಾ ಸೇರಿದಂತೆ ಹಲವು ಉಪಸ್ಥಿತರಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications