ಜಯದೇವ ಬಳಿ ಮೆಟ್ರೋ ಕಾಮಗಾರಿ ಆರಂಭ: ವಾಹನಗಳಿಗೆ ಬದಲಿ ಮಾರ್ಗ
ಬೆಂಗಳೂರು, ಡಿಸೆಂಬರ್ 19: ಬೆಂಗಳೂರು ಮೆಟ್ರೋ ರೈಲು ನಿಗಮ ಉದ್ದೇಶಿಸಿರುವ ಜಯದೇವ ಜಂಕ್ಷನ್ನಲ್ಲಿ ರೀಚ್ 6ಕ್ಕೆ ಸಂಬಧಿಸಿದಂತೆ ವಯಾಡಕ್ಟ್ ನಿರ್ಮಾಣ ಕಾರ್ಯಕ್ಕ ಕೊನೆಗೂ ಘಳಿಗೆ ಕೂಡಿಬಂದಿದೆ.
ಈ ಮೂಲಕ ಜಯದೇವ ಫ್ಲೈಓವರ್ ಕೆಡವಲು ಕಾಲ ಸನ್ನಿಹಿತವಾಗಿದೆ. ಜಯದೇವ ಜಂಕ್ಷ್ ಬಳಿಯ ಬಲ ತುದಿಯಲ್ಲಿರುವ ಸರ್ವೀಸ್ ರಸ್ತೆಯಲ್ಲಿ ಮೆಟ್ರೋ ಎತ್ತರಿಸಿದ ಮಾರ್ಗಕ್ಕೆ ಅಗತ್ಯವಿರುವ ವಯಾಡಕ್ಟ್ಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಡೈರಿ ವೃತ್ತದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಮೂಲಮ ಬನಶಂಕರಿಗೆ ಹೋಗುವ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಡೈರಿ ವೃತ್ತದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಹೋಗುವ ವಾಹನಗಳು ಗುರಪ್ಪನಪಾಳ್ಯ ಜಂಕ್ಷನ್ ಬಳಿ ಬಲ ತಿರುವು ಪಡೆದು 39ನೇ ಕ್ರಾಸ್ನಲ್ಲಿ ಹಾದು, ನಂತರ ಎಡಕ್ಕೆ ತಿರುಗಿ ಈಸ್ಟ್ ಎಂಡ್ ಮುಖ್ಯರಸ್ತೆ ಮೂಲಕ ಹೋಗಬೇಕಾಗುತ್ತದೆ.
ಅಲ್ಲಿ ಎಡಕ್ಕೆ ತಿರುಗಿ, ಮಾರೇನಹಳ್ಳಿ ಮುಖ್ಯರಸ್ತೆ ಮೂಲಕ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ತೆರಳಬೇಕು. ಅದೇ ರೀತಿ ಡೈರಿ ವೃತ್ತದಿಂದ ಬನಶಂಕರಿಗೆ ಹೋಗುವವರು ಗುರಪ್ಪನಪಾಳ್ಯ ಜಂಕ್ಷನ್ ಬಳಿ ಬಲ ತಿರುವು ಪಡೆದು, 39ನೇ ಕ್ರಾಸ್ ನಲ್ಲಿ ಹಾದು, ನಂತರ ಎಡಕ್ಕೆ ತಿರುಗಿ 28 ನೇ ಮುಖ್ಯರಸ್ತೆಯಲ್ಲಿ ಸ್ವಲ್ಪ ಮುಂದಕ್ಕೆ ಹೋಗಿ ಬಲಕ್ಕೆ ತಿರುವು ಪಡೆದು ಮಾರೇನಹಳ್ಳಿ ಮೂಲಕ ಬನಶಂಕರಿಗೆ ಹೋಗಬೇಕು. ಜಯದೇವ ಅಂಡರ್ಪಾಸ್ನ ಎರಡೂ ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications