ಪತ್ರಕರ್ತ ರವಿಬೆಳಗೆರೆಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು
Recommended Video

ರವಿ ಬೆಳಗೆರೆಗೆ ಲಘು ಹೃದಯಾಘಾತ | ಆಸ್ಪತ್ರೆಗೆ ದಾಖಲು | Oneindia Kannada
ಬೆಂಗಳೂರು, ಸೆಪ್ಟೆಂಬರ್ 22: ಪತ್ರಕರ್ತ ರವಿಬೆಳಗೆರೆ ಅವರಿಗೆ ಶುಕ್ರವಾರ ರಾತ್ರಿ ಲಘು ಹೃದಯಾಘಾತ ಉಂಟಾಗಿದೆ.
ಅವರನ್ನು ಕೂಡಲೇ ಕೆಂಗೇರಿ ಬಳಿಯ ಬಿಜಿ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಿಜಿಎಸ್ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಹೃದಯ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಿನಲ್ಲಿಯೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.












Click it and Unblock the Notifications