ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪತ್ರಕರ್ತ ರವಿಬೆಳಗೆರೆಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

|
Google Oneindia Kannada News

Recommended Video

ರವಿ ಬೆಳಗೆರೆಗೆ ಲಘು ಹೃದಯಾಘಾತ | ಆಸ್ಪತ್ರೆಗೆ ದಾಖಲು | Oneindia Kannada

ಬೆಂಗಳೂರು, ಸೆಪ್ಟೆಂಬರ್ 22: ಪತ್ರಕರ್ತ ರವಿಬೆಳಗೆರೆ ಅವರಿಗೆ ಶುಕ್ರವಾರ ರಾತ್ರಿ ಲಘು ಹೃದಯಾಘಾತ ಉಂಟಾಗಿದೆ.

ರವಿ ಬೆಳಗೆರೆಗೆ ಜಯದೇವದಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ರವಿ ಬೆಳಗೆರೆಗೆ ಜಯದೇವದಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ

ಅವರನ್ನು ಕೂಡಲೇ ಕೆಂಗೇರಿ ಬಳಿಯ ಬಿಜಿ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಿಜಿಎಸ್ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಪತ್ರಕರ್ತ ರವಿ ಬೆಳಗೆರೆ ಜಾಮೀನು ರದ್ದತಿಗೆ ಹೈಕೋರ್ಟ್‌ ನಕಾರಪತ್ರಕರ್ತ ರವಿ ಬೆಳಗೆರೆ ಜಾಮೀನು ರದ್ದತಿಗೆ ಹೈಕೋರ್ಟ್‌ ನಕಾರ

Mild heart attack to Ravi Belagere

ಹೃದಯ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಿನಲ್ಲಿಯೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.

English summary
Kannada Journalist Ravi Belagere admitted to BGS hospital near Kengeri due to mild heart attack on Sep 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X