ಮಿನರ್ವ ವೃತ್ತದಲ್ಲಿ ಶೀಘ್ರದಲ್ಲಿ ಉಕ್ಕಿನಸೇತುವೆ ಕಾಮಗಾರಿ ಆರಂಭ
ಬೆಂಗಳೂರು, ಜನವರಿ 19 : ನಗರದ ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದವರೆಗೆ ನಿರ್ಮಾಣಗೊಳ್ಳಲಿರುವ ಉಕ್ಕಿನ ಸೇತುವೆ ಕಾಮಗಾರಿ ಇನ್ನು ಒಂದು ತಿಂಗಳಿನಲ್ಲಿ ಆರಂಭವಾಗಲಿದೆ.
ಜೆಸಿ ರಸ್ತೆಯ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಉಕ್ಕಿನ ಸೇತುವೆಯನ್ನು ಬಿಬಿಎಂಪಿಯು ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿಯಲ್ಲಿ138.80 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ. 18 ತಿಂಗಳ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
ಸೇತುವೆ ನಿರ್ಮಾಣದಿಂದ ವಿನರ್ವ ವೃತ್ತ, ಊರ್ವಶಿ ಟಾಕೀಸ್, ಪುರಭವನ, ಎಲ್ ಐಸಿ ಕೇಂದ್ರ ಕಚೇರಿ, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಹಡ್ಸನ್ ವೃತ್ತದಲ್ಲಿ ವಾಹನ ದಟ್ಟಣಡಯನ್ನು ತಪ್ಪಿಸಬಹುದಾಗಿದೆ. ಸೇತುವೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆಯನ್ನು ಹೊಂದಿರುವ 4 ಪಥಗಳ ನಿರ್ಮಾಣವಾಗಲಿದೆ. ವಿವಿಪುರ ರಸ್ತೆ ಹಾಗೂ ಆರ್ಮಿ ಸರ್ತೆ ಕಡೆಯಿಂದ ಬರುವ ವಾಹನಗಳು ಮಿನರ್ವ ವೃತ್ತದ ಬಳಿ ಮೇಲ್ಸೇತುವೆಗೆ ಹತ್ತಿದರೆ ಕೆ.ಜಿ. ರಸ್ತೆ ಹಾಗೂ ಕಸ್ತೂರ ಬಾ ರಸ್ತೆಯಲ್ಲಿ ಇಳಿಬಹುದು.

ನಗರೋತ್ಥಾನ ಯೋಜನೆಯಡಿ 135 ಕೋಟಿ ವೆಚ್ಚದ ಕ್ರಿಯಾಯೋಜನೆಗೆ 2016 ರ ಜನವರಿ 8 ರಂದು ಅನುಮೋದನೆ ನೀಡಲಾಗಿತ್ತು. ಈ ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ನಾಗೇಶ್ ಕನ್ಸ ಲ್ಟೆಂಟ್ ಸಂಸ್ಥೆಗೆ ವಹಿಸಲಾಗಿತ್ತು. ಆ ಸಂಸ್ಥೆಯು138.80 ಕೋಟಿ ಮೊತ್ತದ ಡಿಪಿಆರ್ ಸಲ್ಲಿಸಿತ್ತು.
ಈ ಮೇಲ್ಸೇತುವೆಗೆ 2009ರಲ್ಲಿಯೇ ಡಿಪಿಆರ್ ಸಿದ್ಧಪಿಡಿಸಲಾಗಿತ್ತು. ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿ ಅದೇ ವರ್ಷ ಡಿಪಿಆರ್ ಗೆ ಅನುಮೋದನೆ ನೀಡಿತ್ತು. ಸೇತುವೆ ವಿನ್ಯಾಸದಿಂದ ಪಾರಂಪರಿಕ ಕಟ್ಟಡಗಳ ಅಂದಕ್ಕೆ ಧಕ್ಕೆ ಉಂಟಾಗಲಿದೆ ಎಂದು ಕೆಲವು ಸಂಘಟನೆಗಳು ದೂರಿದದವು ಈಗ ವಿರೋಧದ ನೆಉವೆಯೂ ಈ ಕಾಮಗಾರಿ ಆರಂಭಿಸಲು ಸಿದ್ಧತೆ ನಡೆದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications