ಐಟಿ ದಾಳಿ, ಬಿಜೆಪಿ ಆಫರ್ ಬಗ್ಗೆ ಈಗ ಬಾಯ್ಬಿಡಲ್ಲ: ಡಿಕೆಶಿ
ಬೆಂಗಳೂರು, ಆಗಸ್ಟ್ 08: 'ಆದಾಯ ತೆರಿಗೆ ಬಗ್ಗೆ ನಾನು ಹೆಚ್ಚೇನು ಮಾತನಾಡುವುದಿಲ್ಲ. ಇಡೀ ಪ್ರಕ್ರಿಯೆ ಪ್ರಸವ ವೇದನೆ ರೀತಿ ಇತ್ತು' ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಐಟಿ ದಾಳಿ ದೆಸೆಯಿಂದ ನಮ್ಮವರಿಗೆ ನೋವುಂಟಾಗಿದೆ ಎಂದರು.
ಇಂಧನ ಸಚಿವ ಡಿಕೆಶಿಗೆ ಬಿಜೆಪಿ ಸೇರುವಂತೆ ಕೇಂದ್ರ ಸಚಿವರೊಬ್ಬರು ಆಹ್ವಾನ ನೀಡಿದ್ದರು ಎಂಬ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಈ ಬಗ್ಗೆ ಈಗ ಬಾಯ್ಬಿಡುವುದಿಲ್ಲ. ಸಮಯ ಬಂದಾಗ ಉತ್ತರಿಸುವೆ. ಬಾಯ್ಬಿಟ್ಟರೆ ಹಲವಾರು ಜನರಿಗೆ ತೊಂದರೆ ಎಂದಿದ್ದಾರೆ.

ಬಿಜೆಪಿ ಆಫರ್ ತಿರಸ್ಕರಿಸಿದ್ದಕ್ಕೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲಾಗಿದೆ' ಎಂದು ಕೆಲ ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಶಾಸಕ ಸುರೇಶ್ ಕುಮಾರ್ ಅವರು ತಳ್ಳಿ ಹಾಕಿದ್ದರು.
'ಐಟಿ ದಾಳಿ ನಡೆಯುತ್ತದೆ. ದಾಳಿ ತಪ್ಪಿಸಿಕೊಳ್ಳಬೇಕಾದರೆ ಬಿಜೆಪಿ ಸೇರಿ ಅಂತಾ ಯಾರೂ ಹೇಳಿಲ್ಲ. ಅಷ್ಟೊಂದು ವಿವೇಚನೆ ಇಲ್ಲದಿರುವ ಕೇಂದ್ರ ಸಚಿವರು ನಮ್ಮಲ್ಲಿ ಯಾರು ಇಲ್ಲ. ಈ ಸಂಬಂಧ ಕಾಂಗ್ರೆಸ್ ಆರೋಪ ಮಾಡುತ್ತಿರುವುದು ಸುಳ್ಳು ಆರೋಪ' ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications