ಸರ್ಕಾರವೇ ನೀಡಲಿದೆ ಸಾಲ, ಬಡ್ಡಿನೂ ಇಲ್ಲ, ಚಕ್ರಬಡ್ಡಿನೂ ಇಲ್ಲ
ಬೆಂಗಳೂರು, ಸೆಪ್ಟೆಂಬರ್ 4: ಸರ್ಕಾರವು ಒಂದು ದಿನ ಬಡ್ಡಿ ರಹಿತ ಸಾಲವನ್ನು ನೀಡಲು ಯೋಜನೆ ರೂಪಿಸುತ್ತಿದೆ, ಶೀಘ್ರವೇ ಯೋಜನೆಯನ್ನು ಆರಂಭಿಸಲಾಗುತ್ತಿದ್ದು, ಯೋಜನೆ ಕುರಿತು ಬೀದಿಬದಿ ವ್ಯಾಪಾರಿಗಳಿಗೆ ಸಚಿವ ಬಂಡೆಪ್ಪ ಕಾಶೆಂಪೂರ್ ಮಾಹಿತಿ ನೀಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಬಡವರ ಬಂಧು ದಿನದ ಮಟ್ಟಿಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆಯ ಅನುಷ್ಠಾನಕ್ಕಾಗಿ ಸಚಿವ ಬಂಡೆಪ್ಪ ಕಾಂಶೆಂಪೂರ್ ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್ ನಲ್ಲಿ ಮಂಗಳವಾರ ಸಭೆ ನಡೆಸಿದರು.
ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಮೊಬೈಲ್ ಅಪ್ಲಿಕೇಷನ್ ಆಧಾರಿತ ಧನ ಸಹಾಯ ಮಾಡಲು ಮುಂದಾಗಿದೆ. ಬೀದಿಬದಿ ವ್ಯಾಪಾರಿಗಳು ತಮ್ಮ ದಿನದ ಹಸಿವನ್ನು ನೀಗಿಸಿಕೊಳ್ಳಲು ವ್ಯಾಪಾರ ನಡೆಸುತ್ತಿರುತ್ತಾರೆ. ಆದರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ. ಅವರಿಗೆ ಲಾಭ ಹಾಗಿರಲಿ ಅಲ್ಲಿ ವ್ಯಾಪಾರ ಮಾಡುವುದೇ ಕಷ್ಟವಾಗಿದೆ.

ಆದರೆ ರಾಜ್ಯ ಸರ್ಕಾರವು ಬಡವರ ಬಂಧು ಎನ್ನುವ ನೂತನ ಯೋಜನೆಯನ್ನು ಜಾರಿಗೆ ತರುತ್ತಿದ್ದು ಅದರಿಂದ ಮೀಟರ್ ಬಡ್ಡಿಯನ್ನು ಸುಲಭವಾಗಿ ನಿಲ್ಲಿಸಬಹುದಾಗಿದೆ ಜತೆಗೆ ಸರ್ಕಾರವು ಒಂದು ದಿನದ ಬಡ್ಡಿ ರಹಿತ ಸಾಲವನ್ನೂ ಕೂಡ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ಈ ಸಮಸ್ಯೆಗಳಿಗೆ ಬ್ರೇಕ್ ಹಾಕಲು ಮೊಬೈಲ್ ಆಧಾರಿತ ಧನ ಸಹಾಯ ಮಾಡಲು ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಬಂಡೆಪ್ಪ ಕಾಂಶೆಂಪೂರ್ ಅವರು ಮಾರುಕಟ್ಡೆಗೆ ಭೇಟಿ ನೀಡಿ ಬೀದಿಬದಿ ವ್ಯಾಪಾರಿಗಳ ಜತೆ ಮಾತುಕತೆ ನಡೆಸಿದರು.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications