ಜಾತಿ ಬಿಟ್ಟು ಪ್ರಚಾರ ಮಾಡಿ: ಶಿವರಾಮೇಗೌಡರಿಗೆ ಸಚಿವ ಎಂಟಿಬಿ ತರಾಟೆ
Recommended Video

ಬೆಂಗಳೂರು, ಏಪ್ರಿಲ್ 3: ಸುಮಲತಾ ಮಂಡ್ಯದ ಗೌಡ್ತಿ ಅಲ್ಲ. ಅವರು ತೆಲುಗಿನ ನಾಯ್ಡು ಕುಟುಂಬದವರು. ಮಂಡ್ಯದ ಗೌಡರನ್ನು ಮದುವೆಯಾಗಿ ಬಂದ ಮಾತ್ರಕ್ಕೆ ಗೌಡ್ತಿ ಆಗುವುದಿಲ್ಲ ಎಂದು ಜಾತಿ ವಿಚಾರ ಕೆದಕಿದ ಮಂಡ್ಯ ಸಂಸದ ಎಲ್ ಆರ್ ಶಿವರಾಮೇಗೌಡ ವಿರುದ್ಧ ಮೈತ್ರಿ ಸರ್ಕಾರದ ಸಚಿವ ಎಂಟಿಬಿ ನಾಗರಾಜ್ ಹರಿಹಾಯ್ದಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮದುವೆಯಾದ ಬಳಿಕ ಗಂನ ಜಾತಿಯೇ ಹೆಂಡತಿಗೆ ಬರುತ್ತದೆ. ಸುಮಲತಾ ಮತ್ತು ಅಂಬರೀಷ್ ಮದುವೆಯಾಗಿ 28 ವರ್ಷ ಸಂಸಾರ ನಡೆಸಿದ್ದಾರೆ. ಸಹಜವಾಗಿಯೇ ಅವರು ಗೌಡ್ತಿಯೇ ಆಗುತ್ತಾರೆ ಎಂದು ವಸತಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ಶಿವರಾಮೇಗೌಡ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮತಯಾಚನೆಗೆ ಹೋಗುವಾಗ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಬೇಕು. ಅದರ ಹೊರತು ಜಾತಿಯನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಬಾರದು ಎಂದು ಅವರು ಕಿಡಿಕಾರಿದ್ದಾರೆ.
ನಾಯ್ಡು ಜಾತಿ ಬಿಟ್ಟು ಗೌಡರನ್ನು ಮದುವೆಯಾದ ಸುಮಲತಾ ಮಂಡ್ಯ ಗೌಡ್ತಿ ಹೇಗೆ ಆಗುತ್ತಾರೆ? ಅವರ ಪರ ಪ್ರಚಾರ ಬಂದಿರುವ ದರ್ಶನ್, ರಾಕ್ಲೈನ್ ವೆಂಕಟೇಶ್ ಕೂಡ ನಾಯ್ಡು ಸಮುದಾಯಕ್ಕೆ ಸೇರಿದವರು. ಅವರೆಲ್ಲರೂ ನಾಯ್ಡುಗಳೇ ಆದರೆ, ಗೌಡರ ಕಥೆ ಏನಾಗಬೇಕು? ಮಂಡ್ಯವನ್ನು ಅವರು ನಾಯ್ಡುಮಯ ಮಾಡಲು ಹೊರಟಿದ್ದಾರೆ. ಸುಮಲತಾಳ ಗಂಡನನ್ನು ನಂಬಿಕೊಂಡು ನಾನು ನನ್ನ 20 ವರ್ಷ ಹಾಳುಮಾಡಿಕೊಂಡೆ ಎಂದು ಏಕವಚನದಲ್ಲಿ ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications