Get Updates
Get notified of breaking news, exclusive insights, and must-see stories!

ಸರ್‌ಎಂವಿ ಸಮಾಧಿಗೆ ನಮಿಸಿ ಇದು ಯಾರ ಸಮಾಧಿ ಎಂದ ಸಚಿವ ಶಂಕರ್

ಚಿಕ್ಕಬಳ್ಳಾಪುರ, ಸೆ.29: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಇದು ಯಾರ ಸಮಾಧಿ ಎಂದು ಕೇಳಿ ಸಚಿವ ಆರ. ಶಂಕರ್ ಅಪಹಾಸ್ಯಕ್ಕೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಮೊದಲೇ ನಿಗದಿ ಮಾಡಿದಂತೆ ಅರಣ್ಯ ಸಚಿವ ಆರ್ ಶಂಕರ್ ವಿಶ್ವೇಶ್ವರಯ್ಯ ಜನ್ಮ ಸ್ಥಳವಾದ ಮುದ್ದೇನಹಳ್ಳಿಗೆ ತೆರಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದು ಯಾರ ಸಮಾಧಿ ಎಂದು ಸಾರ್ವಜನಿಕವಾಗಿಯೇ ತಮ್ಮ ಆಪ್ತ ಸಹಾಯಕರನ್ನು ಕೇಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಸಮಾಧಿಯ ಬಳಿಯೇ ವಿಶ್ವೇಶ್ವರಯ್ಯ ಪುತ್ಥಳಿ ಇದ್ದರೂ ಅದನ್ನು ಗಮನಿಸಿರಲಿಲ್ಲ. ಬಳಿಕ ಮುದ್ದೇನಹಳ್ಳಿಯಲ್ಲಿ ನಿರ್ಮಿಸಿರುವ ಸರ್ ಎಂವಿ ಪ್ರತಿಮೆಯನ್ನು ಉದ್ಘಾಟಿಸಿದರು. ಈ ವೇಖೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿದರು.

Minister Shankar embarrassed after asking about Sir MV memorial

ಕಾರ್ಯಕ್ರಮಗಳು ಸಾಮಾನ್ಯವಾಗಿ ಒಂದು ತಿಂಗಳು ಇರುವಾಗಲೇ ಸಚಿವರಿಗೆ ಆಹ್ವಾನ ನೀಡಲಾಗುತ್ತದೆ, ಅದು ಹಾಗಿರಲಿ ಕಾರ್ಯಕ್ರಮಕ್ಕೆ ಬರುವ ವೇಳೆಯಾದರೂ ಯಾವ ಕಾರ್ಯಕ್ರಮ ಎಂದು ಕೇಳಬಹುದಿತ್ತು, ತಾವು ಎಲ್ಲಿಗೆ ಆಗಮಿಸಿದ್ದೇವೆ ಎಂಬುದೇ ಸಚಿವರಿಗೆ ತಿಳಿಯದಿರುವದಕ್ಕೆ ಸರ್ವಜನಿಕರು ಬೇಸರ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+