ಸರ್ಎಂವಿ ಸಮಾಧಿಗೆ ನಮಿಸಿ ಇದು ಯಾರ ಸಮಾಧಿ ಎಂದ ಸಚಿವ ಶಂಕರ್
ಚಿಕ್ಕಬಳ್ಳಾಪುರ, ಸೆ.29: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಇದು ಯಾರ ಸಮಾಧಿ ಎಂದು ಕೇಳಿ ಸಚಿವ ಆರ. ಶಂಕರ್ ಅಪಹಾಸ್ಯಕ್ಕೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಮೊದಲೇ ನಿಗದಿ ಮಾಡಿದಂತೆ ಅರಣ್ಯ ಸಚಿವ ಆರ್ ಶಂಕರ್ ವಿಶ್ವೇಶ್ವರಯ್ಯ ಜನ್ಮ ಸ್ಥಳವಾದ ಮುದ್ದೇನಹಳ್ಳಿಗೆ ತೆರಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದು ಯಾರ ಸಮಾಧಿ ಎಂದು ಸಾರ್ವಜನಿಕವಾಗಿಯೇ ತಮ್ಮ ಆಪ್ತ ಸಹಾಯಕರನ್ನು ಕೇಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.
ಸಮಾಧಿಯ ಬಳಿಯೇ ವಿಶ್ವೇಶ್ವರಯ್ಯ ಪುತ್ಥಳಿ ಇದ್ದರೂ ಅದನ್ನು ಗಮನಿಸಿರಲಿಲ್ಲ. ಬಳಿಕ ಮುದ್ದೇನಹಳ್ಳಿಯಲ್ಲಿ ನಿರ್ಮಿಸಿರುವ ಸರ್ ಎಂವಿ ಪ್ರತಿಮೆಯನ್ನು ಉದ್ಘಾಟಿಸಿದರು. ಈ ವೇಖೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿದರು.

ಕಾರ್ಯಕ್ರಮಗಳು ಸಾಮಾನ್ಯವಾಗಿ ಒಂದು ತಿಂಗಳು ಇರುವಾಗಲೇ ಸಚಿವರಿಗೆ ಆಹ್ವಾನ ನೀಡಲಾಗುತ್ತದೆ, ಅದು ಹಾಗಿರಲಿ ಕಾರ್ಯಕ್ರಮಕ್ಕೆ ಬರುವ ವೇಳೆಯಾದರೂ ಯಾವ ಕಾರ್ಯಕ್ರಮ ಎಂದು ಕೇಳಬಹುದಿತ್ತು, ತಾವು ಎಲ್ಲಿಗೆ ಆಗಮಿಸಿದ್ದೇವೆ ಎಂಬುದೇ ಸಚಿವರಿಗೆ ತಿಳಿಯದಿರುವದಕ್ಕೆ ಸರ್ವಜನಿಕರು ಬೇಸರ ವ್ಯಕ್ತಪಡಿಸಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications