ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್‌ಎಂವಿ ಸಮಾಧಿಗೆ ನಮಿಸಿ ಇದು ಯಾರ ಸಮಾಧಿ ಎಂದ ಸಚಿವ ಶಂಕರ್

|
Google Oneindia Kannada News

ಚಿಕ್ಕಬಳ್ಳಾಪುರ, ಸೆ.29: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಇದು ಯಾರ ಸಮಾಧಿ ಎಂದು ಕೇಳಿ ಸಚಿವ ಆರ. ಶಂಕರ್ ಅಪಹಾಸ್ಯಕ್ಕೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ದಾರ್ಶನಿಕ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ! ಸಾಧನೆ, ಕೊಡುಗೆಗಳು ದಾರ್ಶನಿಕ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ! ಸಾಧನೆ, ಕೊಡುಗೆಗಳು

ಮೊದಲೇ ನಿಗದಿ ಮಾಡಿದಂತೆ ಅರಣ್ಯ ಸಚಿವ ಆರ್ ಶಂಕರ್ ವಿಶ್ವೇಶ್ವರಯ್ಯ ಜನ್ಮ ಸ್ಥಳವಾದ ಮುದ್ದೇನಹಳ್ಳಿಗೆ ತೆರಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದು ಯಾರ ಸಮಾಧಿ ಎಂದು ಸಾರ್ವಜನಿಕವಾಗಿಯೇ ತಮ್ಮ ಆಪ್ತ ಸಹಾಯಕರನ್ನು ಕೇಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಭಾರತರತ್ನ ಸರ್‌ಎಂ. ವಿಶ್ವೇಶ್ವರಯ್ಯನವರಿಗೆ ಗೂಗಲ್ ಡೂಡಲ್ ಗೌರವ ಭಾರತರತ್ನ ಸರ್‌ಎಂ. ವಿಶ್ವೇಶ್ವರಯ್ಯನವರಿಗೆ ಗೂಗಲ್ ಡೂಡಲ್ ಗೌರವ

ಸಮಾಧಿಯ ಬಳಿಯೇ ವಿಶ್ವೇಶ್ವರಯ್ಯ ಪುತ್ಥಳಿ ಇದ್ದರೂ ಅದನ್ನು ಗಮನಿಸಿರಲಿಲ್ಲ. ಬಳಿಕ ಮುದ್ದೇನಹಳ್ಳಿಯಲ್ಲಿ ನಿರ್ಮಿಸಿರುವ ಸರ್ ಎಂವಿ ಪ್ರತಿಮೆಯನ್ನು ಉದ್ಘಾಟಿಸಿದರು. ಈ ವೇಖೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿದರು.

ಇಂಜಿನಿಯರ್ ದಿನ : ವಿಶ್ವೇಶ್ವರಯ್ಯನವರ ಸಾಧನೆಗಳು ಇಂಜಿನಿಯರ್ ದಿನ : ವಿಶ್ವೇಶ್ವರಯ್ಯನವರ ಸಾಧನೆಗಳು

Minister Shankar embarrassed after asking about Sir MV memorial

ಕಾರ್ಯಕ್ರಮಗಳು ಸಾಮಾನ್ಯವಾಗಿ ಒಂದು ತಿಂಗಳು ಇರುವಾಗಲೇ ಸಚಿವರಿಗೆ ಆಹ್ವಾನ ನೀಡಲಾಗುತ್ತದೆ, ಅದು ಹಾಗಿರಲಿ ಕಾರ್ಯಕ್ರಮಕ್ಕೆ ಬರುವ ವೇಳೆಯಾದರೂ ಯಾವ ಕಾರ್ಯಕ್ರಮ ಎಂದು ಕೇಳಬಹುದಿತ್ತು, ತಾವು ಎಲ್ಲಿಗೆ ಆಗಮಿಸಿದ್ದೇವೆ ಎಂಬುದೇ ಸಚಿವರಿಗೆ ತಿಳಿಯದಿರುವದಕ್ಕೆ ಸರ್ವಜನಿಕರು ಬೇಸರ ವ್ಯಕ್ತಪಡಿಸಿದರು.

English summary
It is an example for our netas level of common sense as forest minister R.Shankar has asked about Sir M.Visvesvaraya memorial at Muddenahalli on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X