ಹಾಡುಹಗಲೇ ಬೆಂಗಳೂರಲ್ಲಿ ಯುವಕನ ಮೇಲೆ ಮಚ್ಚು, ಲಾಂಗ್ನಿಂದ ಹಲ್ಲೆ
ಬೆಂಗಳೂರು, ಜೂನ್ 4: ಹಾಡುಹಗಲೇ ಯುವಕನೊಬ್ಬನಿಗೆ ಮಚ್ಚು ಲಾಂಗಿನನಿಂದ ಹಲ್ಲೆ ಮಾಡಿರುವ ಘಟನೆ ಆಡುಗೋಡಿಯ ರಾಜೇಂದ್ರ ನಗರದಲ್ಲಿ ಸೋಮವಾರ ನಡೆದಿದೆ.
ಮನೋಜ್ ಹಲ್ಲೆಗೊಳಗಾದ ಯುವ, ಕಾರ್ತಿಕ್ ಹಾಗೂ ಪ್ರದೀಪ್ ಗ್ಯಾಂಗ್ನಿಂದ ಮನೋಜ್ ಮೇಲೆ ಹಲ್ಲೆ ನಡೆದಿದೆ. ಮನೋಜ್ ಆಡುಗೋಡಿ ನಿವಾಸಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ತಿಕ್ ಗೆಳೆಯ ಸೂರ್ಯ ತಂದೆ ಸಾವನ್ನಪ್ಪಿದ್ದರು. ಸೂರ್ಯ ತಂದೆ ಕಣ್ಣನ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ತಂದೆ ಸಾವಿಗೆ ಮನೋಜ್ ಕಾರಣ ಎಂದು ಕಾರ್ತಿಕ್ ಆರೋಪ ಮಾಡಿದ್ದರು.

ಗೆಳೆಯ ಸೂರ್ಯನ ಮಾತು ಕೇಳಿ ಮನೋಜ್ ಮನೆಗೆ ನುಗ್ಗಿ ದಮ್ಕಿ ಹಾಕಿದ್ದರು. ಮನೆಗೆ ನುಗ್ಗಿ ಧಮ್ಕಿ ಹಾಕಿದ್ದಕ್ಕೆ ಕೋಪಗೊಂಡ ಕಾರ್ತಿಕ್ ಮನೋಜ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದ್ದು, ಹಲ್ಲೆ ಮಾಡಿದ ಐವರು ಆರೋಪಿಗಳನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮನೋಜ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
More From
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Janhvi Kapoor: ಅಶ್ಲೀಲ ವೆಬ್ಸೈಟ್ನಲ್ಲಿ ನನ್ನ ಫೋಟೋ ನೋಡಿದ್ದೆ: ಹದಿಹರೆಯದ ಕಹಿ ಘಟನೆ ಬಿಚ್ಚಿಟ್ಟ ನಟಿ ಜಾನ್ವಿ ಕಪೂರ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications