ಆನಂದ ಗುರೂಜಿ ಮನೆಯೊಳಗೆ ಬಾಟಲ್, ಮಾಂಸದ ತುಂಡು ಎಸೆದ ದುಷ್ಕರ್ಮಿಗಳು

Recommended Video

      ಆನಂದ ಗುರೂಜಿ ಮನೆಯೊಳಗೆ ಬಾಟಲ್, ಮಾಂಸದ ತುಂಡು ಎಸೆದ ದುಷ್ಕರ್ಮಿಗಳು | Oneindia Kannada

      ಬೆಂಗಳೂರು, ಸೆಪ್ಟೆಂಬರ್ 16 : ನಗರದ ಕಾಮಾಕ್ಯ ಚಿತ್ರಮಂದಿರ ಬಳಿ ಇರುವ ಜ್ಯೋತಿಷಿ ಆನಂದ ಗುರೂಜಿ ಅವರ ಮನೆಯೊಳಗೆ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಬಿಯರ್ ಬಾಟಲ್ ಮತ್ತು ಮಾಂಸದ ತುಂಡುಗಳನ್ನ ಎಸೆದಿದ್ದಾರೆ.

      ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿ ಪರಾರಿಯಾಗಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

      Miscreants pelted beer bottles and meat in astrologer Ananda Guruji's house in bengaluru

      ಆನಂದ ಗುರೂಜಿ ಖಾಸಗಿ ಕಾರ್ಯಕ್ರಮದಲ್ಲಿ ಗೋ ಹತ್ಯೆ ಬಗ್ಗೆ ಪ್ರವಚನ ನೀಡಿದ್ದ ಹಿನ್ನೆಲೆಯಲ್ಲಿ‌ ಈ ಕೃತ್ಯವೆಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+