ಐಪಿಎಸ್ ಅಧಿಕಾರಿ ರೂಪಾ ಹೆಸರಲ್ಲಿ ಇನ್ ಸ್ಟಾ ಗ್ರಾಮ್ ನಕಲಿ ಖಾತೆ
ಬೆಂಗಳೂರು, ಡಿಸೆಂಬರ್ 30: ಇನ್ ಸ್ಟಾಗ್ರಾಮ್ ನಲ್ಲಿ ನನ್ನ ಹೆಸರಲ್ಲಿ ನಕಲಿ ಖಾತೆ ಶುರು ಮಾಡಿ, ಹಣ ವಸೂಲಿ ಮಾಡುತ್ತಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂತು. ಇನ್ ಸ್ಟಾ ಗ್ರಾಮ್ ನಲ್ಲಿ ನನ್ನ ಅಕೌಂಟೇ ಇಲ್ಲ. ಆದ್ದರಿಂದ ಶನಿವಾರ ಸೈಬರ್ ಕ್ರೈಂ ಪೊಲೀಸ್ ನವರಿಗೆ ದೂರು ಕೊಟ್ಟಿದ್ದೀನಿ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದರು.
ಡೆಪ್ಯೂಟಿ ಜನರಲ್ ಆಫ್ ಇನ್ ಸ್ಪೆಕ್ಟರ್- ಹೋಮ್ ಗಾರ್ಡ್ಸ್ ಆಗಿರುವ ಡಿ.ರೂಪಾ ಅವರ ಹೆಸರಲ್ಲಿ ಕೆಲವು ದುಷ್ಕರ್ಮಿಗಳು ಇನ್ ಸ್ಟಾ ಗ್ರಾಮ್ ನಲ್ಲಿ d_roopa_ips ಎಂದು ಖಾತೆ ಆರಂಭಿಸಿ, ಆರ್ಥಿಕವಾಗಿ ದುರ್ಬಲವಾಗಿರುವ ಹೆಣ್ಣುಮಕ್ಕಳಿಗೆ ನೆರವಾಗಲು ದಾನ ಮಾಡಿ ಎಂಬ ಒಕ್ಕಣೆ ಕೂಡ ಹಾಕಿದ್ದಾರೆ.

ಯಾವಾಗ ಈ ದೇಣಿಗೆ ಸಂಗ್ರಹದ ಹಿಂದಿನ ಉದ್ದೇಶವನ್ನು ವ್ಯಕ್ತಿಯೊಬ್ಬರು ಟ್ವಿಟ್ಟರ್ ನಲ್ಲಿ ಪ್ರಶ್ನೆ ಮಾಡಿದರೋ ಆಗ ರೂಪಾ ಅವರ ಗಮನಕ್ಕೆ ಈ ವಿಚಾರ ಬಂದಿದೆ. "ನಾನು ಇನ್ ಸ್ಟಾ ಗ್ರಾಮ್ ಖಾತೆಯೇ ತೆರೆದಿಲ್ಲ. ಬಹಳ ಹುಡುಕಾಡಿದ ಮೇಲೆ ಅದು ಪತ್ತೆಯಾಯಿತು. ಕೂಡಲೇ ಆ ಖಾತೆಯನ್ನು ಡಿಲೀಟ್ ಮಾಡಬೇಕು ಎಂದು ಮನವಿ ಮಾಡಿದ್ದೇನೆ" ಎಂದಿದ್ದಾರೆ ರೂಪಾ.
Gave complaint to cyber crime police to register FIR for the Instagram fraud @BlrCityPolice. I sincerely hope @instagram deactivates this account also. pic.twitter.com/6b6GpCQX9A
— D Roopa IPS (@D_Roopa_IPS) 29 December 2018
ಇನ್ ಸ್ಟಾ ಗ್ರಾಮ್ ಅಧಿಕಾರಿಗಳಿಗೆ ಸೈಬರ್ ಕ್ರೈಂ ಪೊಲೀಸರು ಪತ್ರ ಬರೆದಿದ್ದಾರೆ. ಖಾತೆದಾರರ ಮಾಹಿತಿ ಪತ್ತೆ ಹಚ್ಚುವುದಾಗಿ ಅವರು ಹೇಳಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications