ಜ.21ಕ್ಕೆ ಶಾಸಕ ಜಮೀರ್ ಪುತ್ರಿಯ ವಿವಾಹ, ವಿಶೇಷ ಆಮಂತ್ರಣ
ಬೆಂಗಳೂರು, ಜನವರಿ 05: ಶಾಸಕ ಜಮೀರ್ ಅಹಮದ್ ಖಾನ್ ತಮ್ಮ ಮಗಳ ಮದುವೆಗೆ ದೀಪ, ಡ್ರೈಫ್ರೂಟ್ಸ್ ನೀಡಿ ಆಹ್ವಾನಿಸಿದ್ದಾರೆ.
ಜನವರಿ 21 ರಂದು ಜಮೀರ್ ಪುತ್ರಿಯ ವಿವಾಹ ನಗರದ ಅರಮನೆ ಮೈದಾನದಲ್ಲಿ ನೆರವೇರಲಿದೆ. ಶಾಸಕರು, ರಾಜಕೀಯ ನಾಯಕರಿಗೆ ಶುಭ ಕಾರ್ಯದ ನಿಮಿತ್ತ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ.

ಆಮಂತ್ರಣ ಪತ್ರಿಕೆ ಜತೆ ದೀಪ ಹಾಗೂ ಡ್ರೈಫ್ಟ್ರೂಟ್ಸ್ಗಳನ್ನು ಗಿಫ್ಟ್ ನೀಡಿದ್ದಾರೆ, ಪುತ್ರಿಯ ವಿವಾಹವನ್ನು ಜಮೀರ್ ಅದ್ಧೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ಜನವರಿ 21 ರಂದು ಮದುವೆ ಜರುಗಲಿದೆ.
ವಸತಿ ಸಚಿವ ವಿ ಸೋಮಣ್ಣ, ಸಚಿವ ಕೆ ಗೋಪಾಲಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಎನ್ ಚೆಲುವರಾಯಸ್ವಾಮಿ, ಮುಸ್ಲಿಂ ಮುಖಂಡರು ಸೇರಿದಂತೆ ಅರಬ್ ಶೈಲಿಯಲ್ಲಿ ವಿನ್ಯಾಸ ಮಾಡಿರುವ ಮದುವೆ ಆಮಂತ್ರಣ ನೀಡಿ ಆಹ್ವಾನಿಸಿದ್ದಾರೆ.
Recommended Video
ಗೋಲ್ಡ್ ಖರೀದಿ ಮಾಡೋರಿಗೆ ಶಾಕಿಂಗ್ ನ್ಯೂಸ್..! | Oneindia Kannada
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ಮಂದಿಗೆ ಆಮಂತ್ರಣ ನೀಡಿದ್ದಾರೆ.
More From
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications