ಮೊಬೈಲ್ ಕದಿಯಲು ಹೋಗಿ ಗೂಸಾ ತಿಂದ ಯುವಕರು
ಬೆಂಗಳೂರು, ನವೆಂಬರ್ 15 : ಮೊಬೈಲ್ ದೋಚಲು ಪ್ರಯತ್ನಿಸಿದ ಮೂರು ಮಂದಿ ಯುವಕರ ಗುಂಪು ಸಾರ್ವಜನಿಕರ ಕೈಲಿ ಸರಿಯಾಗಿ ಗೂಸಾ ತಿಂದಿರುವ ಘಟನೆ ನವೆಂಬರ್ 14ರ ರಾತ್ರಿ ಜಯನಗರ ಪೊಲೀಸ್ ಠಾಣಾ ಹಿಂಭಾಗ ನಡೆದಿದೆ.
ಜಯನಗರ ಸೌತೆಂಡ್ ಸರ್ಕಲ್ ನ 33ನೇ ಕ್ರಾಸ್ ನಂದಿನಿ ಹೋಟಲ್ ಬಳಿ ಸಾರ್ವಜನಿಕರೊಬ್ಬರನ್ನು ಅಡ್ಡಗಟ್ಟಿ ಹೆದರಿಸಿ ಮೊಬೈಲ್ ಮತ್ತು ಪರ್ಸ್ ದೋಚಲು ಯತ್ನಿಸಿದ ಮೂರು ಮಂದಿ ಯುವಕರ ಗುಂಪನ್ನು ಸಾರ್ವಜನಿಕರು ಹಿಡಿದು ಮನಸೋ ಇಚ್ಛೆ ಥಳಿಸಿದ್ದಾರೆ ಈ ಸಮಯ ಇಬ್ಬರು ಕಳ್ಳರು ಪರಾರಿ ಆಗಿದ್ದು ಒಬ್ಬನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಎರಡು ಬೈಕ್ ಗಳಲ್ಲಿ ಬಂದ ಮೂರು ಜನ ಯುವಕರು ಜಯನಗರದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಳ್ಳುವ ಮುಂಚೆಯೂ ಬೇರೆಡೆ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿದ್ದರು.
ಕದ್ದ ಬೈಕ್ ನಲ್ಲಿ ಬಂದಿದ್ದ ಮೂರು ಜನ ಕಳ್ಳರು ಗೋರಿಪಾಳ್ಯದ ಕಾಲೇಜೊಂದರ ವಿದ್ಯಾರ್ಥಿಗಳು ಎನ್ನಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications