ಬೆಂಗಳೂರು ಪ್ರಗತಿಗಾಗಿ ಅಣಕು ಮತದಾನ
ಬೆಂಗಳೂರು, ಮೇ.5: ಬೆಂಗಳೂರು ಅಭಿವೃದ್ಧಿ ಗಾಗಿ ಶ್ರಮಿಸುತ್ತಿರುವ ಸಿವಿಕ್, ಸಿಟಿಜನ್ ಫಾರ್ ಬೆಂಗಳೂರು, ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಶನ್ ಮತ್ತಿತರ ಸಂಘಟನೆಗಳು ಮತದಾನ ಜಾಗೃತಿಗಾಗಿ ಶನಿವಾರ ಬೆಳಗ್ಗೆ 'ನಮ್ಮಮತ ನಮ್ಮ ಹಿತ' ಅಣಕು ಮತದಾನ ಬೆಂಗಳೂರಿನ ಟೌನ್ ಹಾಲ್ ಎದುರು ನಡೆಯಿತು.
ಸಿಟಿಜನ್ಸ್ ಅಫ್ ಬೆಂಗಳೂರು ಗ್ರೂಪ್ ವತಿಯಿಂದ ನಗರದ ಟೌನ್ ಹಾಲ್ ಮುಂಭಾಗದಲ್ಲಿ ಮಾದರಿ ಚುನಾವಣೆ. ವಿವಿಧ ಸಂಸ್ಥೆಯ ನೂರಾರು ಜನರು ಮತ ಹಾಕಿದರು. ಬೆಂಗಳೂರಿನಲ್ಲಿ ಮುಖ್ಯವಾಗಿ ಕಸ ವಿಲೇವಾರಿ ಅವ್ಯವಸ್ಥೆ. ಗಾರ್ಬೆಜ್ ಮಾಫಿಯ. ರಸ್ತೆ. ನೀರು. ಚರಂಡಿ. ಮಹಿಳಾ ಸುರಕ್ಷತೆ ಸೇರಿ ನಾನಾ ಸಮಸ್ಯೆ ಗಳನ್ನು ಬಗೆಹರಿಸುವ ನಾಯಕರಿಗೆ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸದಸ್ಯ ವಿನೋದ್ ತಿಳಿಸಿದರು.

ಬೆಂಗಳೂರಿನಲ್ಲಿ ಮತದಾನ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಮತದಾರರನ್ನು ಮತಗಟ್ಟೆಯೆಡೆಗೆ ಸೆಳೆಯಲು ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಬೆಂಗಳೂರಿನ ಸಾವಿರಾರು ನಾಗರಿಕರು ಈ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಗರಿಕರ ಬಳಿ ಇರುವ ಬೇಡಿಕೆಗಳ ಕುರಿತು ಚರ್ಚಿಸಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications