ಮೆಟ್ರೋ ಸ್ಮಾರ್ಟ್ ಕಾರ್ಡ್ ಬಳಕೆದಾರರ ಪ್ರಮಾಣ ಶೇ.59ರಷ್ಟು ಹೆಚ್ಚಳ!
ಬೆಂಗಳೂರು, ಮೇ 17: ನಮ್ಮ ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಮಾರ್ಟ್ ಕಾರ್ಡ್ ಕೊಂಡೆ ಶೇ.15ರಷ್ಟು ರಿಯಾಯಿತಿ ನೀಡುವುದಾಗಿ ಬಿಎಂಆರ್ಸಿಎಲ್ ಮೊದಲೇ ತಿಳಿಸಿದೆ.
ಆದರೂ ಟೋಕನ್ ಪಡೆದು ಪ್ರಯಾಣ ಮಾಡುವವರ ಸಂಖ್ಯೆಯೂ ಸಮಸಮವಾಗಿತ್ತು, ಆದರೆ ಒಂದೆರೆಡು ತಿಂಗಳಿನಿಂದ ನಮ್ಮ ಮೆಟ್ರೋ ಸ್ಮಾರ್ಟ್ ಕಾರ್ಡ್ ಬಳಕೆದಾರರ ಸಂಖ್ಯೆ ನೇರಳೆ ಮಾರ್ಗದಲ್ಲಿ ಶೇ.59 ಹಾಗೂ ಹಸಿರು ಮಾರ್ಗದಲ್ಲಿ ಶೇ. 51 ಕ್ಕೆ ಏರಿದೆ.
ಪ್ರತಿ ಮೆಟ್ರೋದಲ್ಲಿ ಪ್ರಯಾಣಿಸುವವರು ಟಿಕೆಟ್ ಪಡೆಯಲು ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಿಕೊಳ್ಳಲು ಸ್ಮಾರ್ಟ್ ಕಾರ್ಡ್ ಖರೀದಿಸುತ್ತಿದ್ದಾರೆ. ಆಗೊಮ್ಮೆ ಈಗೊಮ್ಮೆ ಪ್ರಯಾಣಿಸುವವರು ಕೂಡ ಸ್ಮಾರ್ಟ್ ಕಾರ್ಡ್ ಖರೀದಿಗೆ ಮುಂದಾಗಿದ್ದಾರೆ.

ಸ್ಮಾರ್ಟ್ ಕಾರ್ಡ್ ಬಳಕೆ ಹೆಚ್ಚಲು ಬಿಎಂಆರ್ಸಿಎಲ್ ಹಲವು ಪ್ರಯತ್ನಗಳನ್ನೂ ಮಾಡಿದೆ. ಇವೆಲ್ಲ ಕಾರಣಗಳಿಂದ ಟೋಕನ್ಗಿಂತ ಸ್ಮಾರ್ಟ್ ಕಾರ್ಡ್ ಬಳಕೆ ಹೆಚ್ಚಿದೆ.
ನಾಗಸಂದ್ರ-ಯಲಚೇನಹಳ್ಳಿ ಮಾರ್ಗದಲ್ಲಿ 2012ರಲ್ಲಿ ಶೇ.21ರಷ್ಟಿದ್ದ ಸ್ಮಾರ್ಟ್ಕಾರ್ಡ್ ಬಳಕೆ 2018ರಲ್ಲಿ ಶೇ.21ಕ್ಕೆ ಏರಿಕೆಯಾಗಿದೆ. ಮೈಸೂರು ರಸ್ತೆ- ಬೈಯಪ್ಪನಹಳ್ಳಿ ಮಾರ್ಗದಲ್ಲಿ 2012ರಲ್ಲಿ ಶೇ.15ರಷ್ಟಿದ್ದ ಸ್ಮಾರ್ಟ್ಕಾರ್ಡ್ ಬಳಕೆ 2018ರಲ್ಲಿ ಶೇ.59ಕ್ಕೆ ಏರಿದೆ. ಪ್ರತಿನಿತ್ಯ ಹಸಿರು ಮಾರ್ಗದಲ್ಲಿ 1.65 ಲಕ್ಷ ಹಾಗೂ ನೇರಳೆ ಮಾರ್ಗದಲ್ಲಿ 1.90 ಲಕ್ಷ ಜನರು ಪ್ರಯಾಣಿಸುತ್ತಿದ್ದಾರೆ. ದಿನಕ್ಕೆ ಒಟ್ಟು ಸರಾಸರಿ 3.55 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications