ಮೆಟ್ರೋ ಸ್ಮಾರ್ಟ್ ಕಾರ್ಡ್ ಬಳಕೆದಾರರ ಪ್ರಮಾಣ ಶೇ.59ರಷ್ಟು ಹೆಚ್ಚಳ!
ಬೆಂಗಳೂರು, ಮೇ 17: ನಮ್ಮ ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಮಾರ್ಟ್ ಕಾರ್ಡ್ ಕೊಂಡೆ ಶೇ.15ರಷ್ಟು ರಿಯಾಯಿತಿ ನೀಡುವುದಾಗಿ ಬಿಎಂಆರ್ಸಿಎಲ್ ಮೊದಲೇ ತಿಳಿಸಿದೆ.
ಆದರೂ ಟೋಕನ್ ಪಡೆದು ಪ್ರಯಾಣ ಮಾಡುವವರ ಸಂಖ್ಯೆಯೂ ಸಮಸಮವಾಗಿತ್ತು, ಆದರೆ ಒಂದೆರೆಡು ತಿಂಗಳಿನಿಂದ ನಮ್ಮ ಮೆಟ್ರೋ ಸ್ಮಾರ್ಟ್ ಕಾರ್ಡ್ ಬಳಕೆದಾರರ ಸಂಖ್ಯೆ ನೇರಳೆ ಮಾರ್ಗದಲ್ಲಿ ಶೇ.59 ಹಾಗೂ ಹಸಿರು ಮಾರ್ಗದಲ್ಲಿ ಶೇ. 51 ಕ್ಕೆ ಏರಿದೆ.
ಪ್ರತಿ ಮೆಟ್ರೋದಲ್ಲಿ ಪ್ರಯಾಣಿಸುವವರು ಟಿಕೆಟ್ ಪಡೆಯಲು ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಿಕೊಳ್ಳಲು ಸ್ಮಾರ್ಟ್ ಕಾರ್ಡ್ ಖರೀದಿಸುತ್ತಿದ್ದಾರೆ. ಆಗೊಮ್ಮೆ ಈಗೊಮ್ಮೆ ಪ್ರಯಾಣಿಸುವವರು ಕೂಡ ಸ್ಮಾರ್ಟ್ ಕಾರ್ಡ್ ಖರೀದಿಗೆ ಮುಂದಾಗಿದ್ದಾರೆ.

ಸ್ಮಾರ್ಟ್ ಕಾರ್ಡ್ ಬಳಕೆ ಹೆಚ್ಚಲು ಬಿಎಂಆರ್ಸಿಎಲ್ ಹಲವು ಪ್ರಯತ್ನಗಳನ್ನೂ ಮಾಡಿದೆ. ಇವೆಲ್ಲ ಕಾರಣಗಳಿಂದ ಟೋಕನ್ಗಿಂತ ಸ್ಮಾರ್ಟ್ ಕಾರ್ಡ್ ಬಳಕೆ ಹೆಚ್ಚಿದೆ.
ನಾಗಸಂದ್ರ-ಯಲಚೇನಹಳ್ಳಿ ಮಾರ್ಗದಲ್ಲಿ 2012ರಲ್ಲಿ ಶೇ.21ರಷ್ಟಿದ್ದ ಸ್ಮಾರ್ಟ್ಕಾರ್ಡ್ ಬಳಕೆ 2018ರಲ್ಲಿ ಶೇ.21ಕ್ಕೆ ಏರಿಕೆಯಾಗಿದೆ. ಮೈಸೂರು ರಸ್ತೆ- ಬೈಯಪ್ಪನಹಳ್ಳಿ ಮಾರ್ಗದಲ್ಲಿ 2012ರಲ್ಲಿ ಶೇ.15ರಷ್ಟಿದ್ದ ಸ್ಮಾರ್ಟ್ಕಾರ್ಡ್ ಬಳಕೆ 2018ರಲ್ಲಿ ಶೇ.59ಕ್ಕೆ ಏರಿದೆ. ಪ್ರತಿನಿತ್ಯ ಹಸಿರು ಮಾರ್ಗದಲ್ಲಿ 1.65 ಲಕ್ಷ ಹಾಗೂ ನೇರಳೆ ಮಾರ್ಗದಲ್ಲಿ 1.90 ಲಕ್ಷ ಜನರು ಪ್ರಯಾಣಿಸುತ್ತಿದ್ದಾರೆ. ದಿನಕ್ಕೆ ಒಟ್ಟು ಸರಾಸರಿ 3.55 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ.
-
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್











Click it and Unblock the Notifications